ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.
ಈ ಕುರಿತು ದಿನಗೂಲಿ ಹೊರಗುತ್ತಿಗೆ ನೌಕರರ ಸಂಘದ ಉಪಾಧ್ಯಕ್ಷ ಎಸ್.ಎಸ್.ಹರೀಶ್ ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಸುಮಾರು 6000 ತಾತ್ಕಾಲಿಕ ಸಿಬ್ಬಂದಿ ಇದ್ದಾರೆ. ಇವರಲ್ಲಿ 4000ಕ್ಕೂ ಹೆಚ್ಚು ಮಂದಿ ಮುಷ್ಕರದಲ್ಲಿ ಭಾಗವಹಿಸಲು ಸಮ್ಮತಿಸಿದ್ದಾರೆ. ವಾಚರ್ಗಳು, ಗಾರ್ಡ್ಗಳು, ಡ್ರೈವರ್ಗಳು ಸೇರಿದಂತೆ ಅರಣ್ಯದ ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಿದ್ದಾರೆ.
ಈ ಮುಷ್ಕರದಿಂದ ಅರಣ್ಯ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆ ಮತ್ತು ದಿನನಿತ್ಯದ ಕಾರ್ಯಗಳಿಗೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…