ಬೆಂಗಳೂರು: ನಾಡಿನ ಹಿರಿಯ ಮುತ್ಸದ್ಧಿ, ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು 83ನೇ ಹುಟ್ಟುಹಬ್ಬದ ಸಂಭ್ರಮ.
ಈ ಹಿನ್ನೆಲೆಯಲ್ಲಿಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ವೈ ಮನೆಗೆ ಭೇಟಿ ನೀಡಿದ ಅವರ ಮಕ್ಕಳಾದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಅಪ್ಪನಿಗೆ ಬರ್ತ್ಡೇ ವಿಶ್ ಮಾಡಿ, ಆಶೀರ್ವಾದ ಪಡೆದುಕೊಂಡಿದ್ದಾರೆ.
ಈ ಮೊದಲಿನಂತೆ ಬಿ.ಎಸ್.ಯಡಿಯೂರಪ್ಪ ಅವರು ರಾಜಕಾರಣದಲ್ಲಿ ಸಕ್ರಿಮವಾಗಿಲ್ಲವಾದರೂ ರಾಜ್ಯ ಬಿಜೆಪಿ ಘಟಕದಲ್ಲಿ ಅವರ ಮಾತಿಗೆ ತೂಕ ಜಾಸ್ತಿ ಇದೆ. ರಾಜ್ಯದ ವಿದ್ಯಾಮಾನಗಳಿಗೆ ಸಂಬಂಧಿಸಿದಂತೆ ಅವರ ಸಲಹೆ ಇಲ್ಲದೇ ಹೈಕಮಾಂಡ್ ಯಾವ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ.
ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದಲ್ಲಿ ಯಡಿಯೂರಪ್ಪ ಅವರು ಮಾಸ್ ಲೀಡರ್ ಆಗಿದ್ದು, ಅವರ ಮಾತನ್ನು ಯಾರೂ ಕೂಡ ಚಾಚು ತಪ್ಪದೇ ಪಾಲಿಸಿಕೊಂಡು ಬರುತ್ತಿದ್ದಾರೆ.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…