ಬೆಂಗಳೂರು: ನಾಡಿನ ಹಿರಿಯ ಮುತ್ಸದ್ಧಿ, ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು 83ನೇ ಹುಟ್ಟುಹಬ್ಬದ ಸಂಭ್ರಮ.
ಈ ಹಿನ್ನೆಲೆಯಲ್ಲಿಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ವೈ ಮನೆಗೆ ಭೇಟಿ ನೀಡಿದ ಅವರ ಮಕ್ಕಳಾದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಅಪ್ಪನಿಗೆ ಬರ್ತ್ಡೇ ವಿಶ್ ಮಾಡಿ, ಆಶೀರ್ವಾದ ಪಡೆದುಕೊಂಡಿದ್ದಾರೆ.
ಈ ಮೊದಲಿನಂತೆ ಬಿ.ಎಸ್.ಯಡಿಯೂರಪ್ಪ ಅವರು ರಾಜಕಾರಣದಲ್ಲಿ ಸಕ್ರಿಮವಾಗಿಲ್ಲವಾದರೂ ರಾಜ್ಯ ಬಿಜೆಪಿ ಘಟಕದಲ್ಲಿ ಅವರ ಮಾತಿಗೆ ತೂಕ ಜಾಸ್ತಿ ಇದೆ. ರಾಜ್ಯದ ವಿದ್ಯಾಮಾನಗಳಿಗೆ ಸಂಬಂಧಿಸಿದಂತೆ ಅವರ ಸಲಹೆ ಇಲ್ಲದೇ ಹೈಕಮಾಂಡ್ ಯಾವ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ.
ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದಲ್ಲಿ ಯಡಿಯೂರಪ್ಪ ಅವರು ಮಾಸ್ ಲೀಡರ್ ಆಗಿದ್ದು, ಅವರ ಮಾತನ್ನು ಯಾರೂ ಕೂಡ ಚಾಚು ತಪ್ಪದೇ ಪಾಲಿಸಿಕೊಂಡು ಬರುತ್ತಿದ್ದಾರೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…