ಬೆಂಗಳೂರು: ವಯೋ ಸಹಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಐಸಿಯು ನಲ್ಲೇ ಚಿಕಿತ್ಸೆ ಮುಂದುವರೆದಿದೆ.
ಉಸಿರಾಟದ ಸೋಂಕಿಗೆ ಒಳಗಾಗಿದ್ದ ಅವರನ್ನು ಏಪ್ರಿಲ್ 22ರಂದು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಮೊದಲು ದಾಖಲಿಸಲಾಗಿತ್ತು. ಬಳಿಕ ಅವರನ್ನು ನಗರದ ಮಣಿಪಾಲ ಆಸ್ಪತ್ರೆಗೆ ಏಪ್ರಿಲ್ 29ರಂದು ದಾಖಲಿಸಿ ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.
ಇವರಿಗೆ ಡಾ. ಸತ್ಯನಾರಾಯಣ ಹಾಗೂ ಡಾ. ಸುನೀಲ್ ಕಾರಂತ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹುಲ್ಲಹಳ್ಳಿ : ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಭಾಗದ ಮೊತ್ತ ಗ್ರಾಮದಲ್ಲಿ ಭಾನುವಾರ ಸಂಜೆ ಚಿರತೆ ದಾಳಿ ಮಾಡಿ ಎರಡು ಮೇಕೆಯನ್ನು…
ಹನೂರು : ತಾಲೂಕಿನ ಹೊಗೇನಕಲ್ ಫಾಲ್ಸ್ನ ನೀರಿನಲ್ಲಿ ಈಜಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ನೀರಿನ ಸುಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಭಾನುವಾರ…
ಬೆಂಗಳೂರು : ಪ್ರಯೋಗ ಶಾಲಾ ತಾಂತ್ರಿಕ ವಲಯದಲ್ಲಿ ಸೂಕ್ತ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲಾವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕೂವರೆ ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಈ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ.…
ವಾಷಿಂಗ್ಟನ್ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…
ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…