ಶಿವಮೊಗ್ಗ: ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್.ಡಿ ರೇವಣ್ಣ ಶನಿವಾರ ಎಸ್ಐಟಿ ಅಧಿಕಾರಿಗಳಿಗೆ ಶರಣಾಗಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರೇವಣ್ಣ ಪ್ರಕರಣದಲ್ಲಿ ಕಾನೂನಿನ ಪ್ರಕಾರ ಎಲ್ಲಾ ಕ್ರಮಗಳು ಜರುಗಲಿವೆ. ಕಾನೂನಿಗಿಂತ ದೊಡ್ಡವರು ಯಾರಿಲ್ಲ ಎಂದಿದ್ದಾರೆ.
ತಪ್ಪು ಮಾಡಿದ್ದರೆ ಶಿಕ್ಷೆಯಾಗಬೇಕೆಂದು ಸ್ವತಃ ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಕಾನೂನಿಗೆ ತಲೆ ಬಾಗಿ ರೇವಣ್ಣ ಎಸ್ಐಟಿ ತಂಡಕ್ಕೆ ಶರಣಾಗಿದ್ದಾರೆ. ಈ ನೆಲದಲ್ಲಿ ಕಾನೂನು ಅಂತಿಮ. ಕಾನೂನಿನ ಪ್ರಕಾರ ಮುಂದಿನ ಕ್ರಮ ನಡೆಯಲಿದೆ ಎಂದರು.
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಇಳಿ ವಯಸ್ಸಿನಲ್ಲಿ ಇಂತಹ ವಿದ್ಯಮಾನ ನೋಡಿ ಬೇಸರ ತಂದಿದೆ. ಆದಷ್ಟು ಬೇಗ ಸತ್ಯಾಂಶ ಹೊರಬರಬೇಕು. ದೇವೇಗೌಡರು ಈ ಬಗ್ಗೆ ಯೋಚಿಸದೆ. ತಮ್ಮ ಆರೋಗ್ಯದ ಕಡೆ ಗಮನಹರಿಸಲಿ ಎಂದು ಯಡಿಯೂರಪ್ಪ ಮನವಿ ಮಾಡಿದರು.
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…
ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…
ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು…