ದಾವಣಗೆರೆ: ರಾಜ್ಯದ ಮಾಜಿ ಕೃಷಿ ಸಚಿವ, ನಟ ಬಿ.ಸಿ ಪಾಟೀಲ್ ಅವರ ಅಳಿಯ ಕೆ.ಜಿ ಪ್ರತಾಪ್ ಕುಮಾರ್ ಅವರು ವಿಷ ಸೇವಿಸಿ ಸೋಮವಾರ (ಜುಲೈ.8) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿ.ಸಿ ಪಾಟೀಲ್ ಅವರ ಮಗಳಾದ ಶೃತಿ ಪಾಟೀಲ್ ಅವರ ಗಂಡ ಕೆ.ಜಿ ಪ್ರತಾಪ್ ಕುಮಾರ್ (41 ವರ್ಷ) ಆಗಿದ್ದು, ಅಜ್ಞಾತ ಸ್ಥಳದಲ್ಲಿ ವಿಷ ಪ್ರಾಷನ ಮಾಡಿದ್ದಾರೆ.
ಶಿವಮೊಗ್ಗ-ಹರಿಹರ ರಾಜ್ಯ ಹೆದ್ದಾರಿಯ ದಾವಣಗೆರೆಯ ಹೋನ್ನಾಳಿಯ ಅರೆಕೆರೆ ಅರಣ್ಯಪ್ರದೇಶದಲ್ಲಿ ಹುಂಡೈ ಕಾರನ್ನು ಪಾರ್ಕ್ ರಸ್ತೆ ಬದಿ ಪಾರ್ಕ್ ಮಾಡಿ ವಿಷ ಸೇವಿಸಿದ್ದಾರೆ.
ಇದನ್ನು ಕಂಡ ಸ್ಥಳೀಯರು ಆತನನ್ನು ಸ್ಥಳೀಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಕೊನೆಯುಸಿರೆಳೆದಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…