ಬೆಂಗಳೂರು: ತೆಲಂಗಾಣ ಹೈಕೋರ್ಟ್ನ ಆದೇಶದ ಹಿನ್ನೆಲೆಯಲ್ಲಿ ಮಾಜಿ ಸಚಿವ ಜಿ.ಜನಾರ್ಧನ ರೆಡ್ಡಿ ಅವರ ಶಾಸಕತ್ವಕ್ಕೆ ಮರುಜೀವ ದೊರೆತಿದೆ.
ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ಪ್ರಧಾನ ನ್ಯಾಯಾಲಯ ನೀಡಿದ್ದ ಘೋಷಿತ ಅಪರಾಧಿ ಎಂಬ ತೀರ್ಪಿನ ಪರಿಣಾಮ ಗಂಗಾವತಿ ವಿಧಾನಸಭಾ ಕ್ಷೇತ್ರದ ಸದಸ್ಯತ್ವದಿಂದ ಜನಾರ್ಧನ ರೆಡ್ಡಿ ಅವರನ್ನು ಅನರ್ಹಗೊಳಿಸಲಾಗಿತ್ತು.
ತೆಲಂಗಾಣ ಹೈಕೋರ್ಟ್ ಸಿಬಿಐ ವಿಶೇಷ ಪ್ರಧಾನ ನ್ಯಾಯಾಲಯದ ಆದೇಶವನ್ನು ಅಮಾನತ್ತಿನಲ್ಲಿಟ್ಟಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂದಿನ ತೀರ್ಪಿಗೆ ಒಳಪಟ್ಟು ಜನಾರ್ಧನ ರೆಡ್ಡಿ ಶಾಸಕತ್ವ ಅನರ್ಹಗೊಳಿಸಿದ್ದ ಆದೇಶವನ್ನು ವಿಧಾನಸಭೆ ಸಚಿವಾಲಯ ತಡೆ ಹಿಡಿದಿದೆ.
ಈ ಸಂಬಂಧ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅಧಿಸೂಚನೆ ಹೊರಡಿಸಿದ್ದಾರೆ. ಹೀಗಾಗಿ ಜನಾರ್ಧನ ರೆಡ್ಡಿ ಶಾಸಕತ್ವ ಸದ್ಯಕ್ಕೆ ಉಳಿದುಕೊಂಡಂತಾಗಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…