ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ವಿಧಿವಶರಾಗಿದ್ದಾರೆ.
ಕಳೆದ 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಇವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರಿದ್ದರು.
ಬಳಿಕ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಮನೋಹರ್ ತಹಶೀಲ್ದಾರ್ ಅವರು ನಾಲ್ಕು ಜನ ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…