ರಾಜ್ಯ

ಮಾಜಿ ಶಾಸಕ ಸಿಟಿ ರವಿ ಪೊಲೀಸ್‌ ವಶಕ್ಕೆ!

ಚಿಕ್ಕಮಗಳೂರು: ಪೊಲೀಸ್‌ ಠಾಣೆ ಮುಂದೆ ಧರಣಿ ಮಾಡುತ್ತಿದ್ದ ಬಿಜೆಪಿ ಮಾಜಿ ಶಾಸಕ ಸಿಟಿ ರವಿಯನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ.

ರಾಜ್ಯದಲ್ಲಿ ರಾಮನ ಕರ ಸೇವಕರನ್ನು ಪೊಲೀಸರು ಬಂಧಿಸುತ್ತಿದ್ದಾರೆ ಅಂಥ ಆರೋಪಿಸಿ ರಾಜ್ಯದ ವಿವಿಧ ಕಡೆಗಳಲ್ಲಿ ಬಿಜೆಪಿಯವರು ರಾಜ್ಯ ಸರ್ಕಾರ ವಿರುದ್ದ ಕಿಡಿಕಾರಿ, ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಈ ನಡುವೆ ಇಂದು ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಚಿಕ್ಕಮಗಳೂರಿನ ಪೊಲೀಸ್‌ ಠಾಣೆ ಅವರಣದಲ್ಲಿ ‘ನನ್ನ ಕೂಡ ಬಂಧಿಸಿ’ ಎನ್ನುವ ಫಲಕವನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸುತ್ತಿದ್ದರು.

ಮುಂಜಾಗ್ರತ ಕ್ರಮವಾಗಿ ಪೊಲೀಸರು ಸಿಟಿ ರವಿಯವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಡುವೆ ಸ್ಥಳದಲ್ಲಿ ಕೆಲ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಪೊಲೀಸರು ಮತ್ತು ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ಕೂಡ ನಡೆದಿದೆ.

 

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

48 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

50 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

51 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

53 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

58 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago