ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಆಯುಕ್ತನಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದ್ದು, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
50:50ಅನುಮಾತದಡಿ ಮುಡಾದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರ ಮೇಲೆ ಗಂಭೀರ ಆರೋಪ ಕೇಳಿ ಬಂದಿತ್ತು. ಈ ಆರೋಪ ಕೇಳಿ ಬಂದ ತಕ್ಷಣ ನಗರಾಭಿವೃದ್ದಿ ಸಚಿವೆ ಭೈರತಿ ಸುರೇಶ್ ಮೈಸೂರಿಗೆ ಆಗಮಿಸಿ ಸಭೆಯನ್ನು ಸಹ ನಡೆಸಿದ್ದರು. ಇನ್ನು ಮುಡಾ ಅಧಿಕಾರಿಯಾಗಿದ್ದ ದಿನೇಶ್ ಕುಮಾರ್ ಅವರನ್ನು ಯಾವುದೇ ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿತ್ತು.
ಯಾವುದೇ ಸ್ಥಳ ನಿಯೋಜನೆ ಮಾಡಿದ ವರ್ಗಾವಣೆಯಾಗಿದ್ದ ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರನ್ನು ಇದೀಗ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕ ಮಾಡಲಾಗಿದೆ. ಈ ನೇಮಕ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…