ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಆಯುಕ್ತನಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದ್ದು, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
50:50ಅನುಮಾತದಡಿ ಮುಡಾದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರ ಮೇಲೆ ಗಂಭೀರ ಆರೋಪ ಕೇಳಿ ಬಂದಿತ್ತು. ಈ ಆರೋಪ ಕೇಳಿ ಬಂದ ತಕ್ಷಣ ನಗರಾಭಿವೃದ್ದಿ ಸಚಿವೆ ಭೈರತಿ ಸುರೇಶ್ ಮೈಸೂರಿಗೆ ಆಗಮಿಸಿ ಸಭೆಯನ್ನು ಸಹ ನಡೆಸಿದ್ದರು. ಇನ್ನು ಮುಡಾ ಅಧಿಕಾರಿಯಾಗಿದ್ದ ದಿನೇಶ್ ಕುಮಾರ್ ಅವರನ್ನು ಯಾವುದೇ ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿತ್ತು.
ಯಾವುದೇ ಸ್ಥಳ ನಿಯೋಜನೆ ಮಾಡಿದ ವರ್ಗಾವಣೆಯಾಗಿದ್ದ ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರನ್ನು ಇದೀಗ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕ ಮಾಡಲಾಗಿದೆ. ಈ ನೇಮಕ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…