ಬೆಂಗಳೂರು: ಕಳೆದ ಸರ್ಕಾರದ ಅವದಿಯಲ್ಲಿ ತಡೆಹಿಡಿಯಲಾಗಿದ್ದ ವಿವಿಧ ಕೃಷಿ ವಿವಿ ವ್ಯಾಪ್ತಿಯ ನಾಲ್ಕು ಡಿಪ್ಲೊಮಾ ಕಾಲೇಜುಗಳಿಗೆ ಮರು ಅನುಮತಿ ನೀಡಲಾಗಿದೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ ಮಂಡ್ಯ ವಿ.ಸಿ ಫಾರ್ಮ್, ಶಿವಮೊಗ್ಗ ಕೃಷಿ ವಿ.ವಿ ವ್ಯಾಪ್ತಿಯ ಉಡುಪಿ ಜಿಲ್ಲೆಯ ಬ್ರಹ್ಮಾವರ ಕಾಲೇಜು, ಧಾರವಾಡ ಕೃಷಿ ವಿ.ವಿ ವ್ಯಾಪ್ತಿಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕಾಲೇಜು ಮತ್ತು ರಾಯಚೂರು ಕೃಷಿ ವಿ.ವಿ ವ್ಯಾಪ್ತಿಯ ಬೀದರ್ ಕೃಷಿ ಡಿಪ್ಲೊಮಾ ಕಾಲೇಜುಗಳು ಪುನಾರಂಭಕ್ಕೆ ರಾಜ್ಯದ ಸರ್ಕಾರದ ಅನುಮೋದನೆ ನೀಡಿದೆ.
ಈ ಡಿಪ್ಲೊಮಾ ಕೋರ್ಸ್ ಗಳನ್ನು ಹಿಂದಿನ ಸರ್ಕಾರದ ಅವಧಿಯಲ್ಲಿ ತಡೆಹಿಡಿಯಲಾಗಿತ್ತು. ಆದರೆ ಕೃಷಿ ಡಿಪ್ಲೊಮಾ ಕೋರ್ಸ್ ಗಳ ಪುನಾರಂಭಕ್ಕೆ ವಿದ್ಯಾರ್ಥಿಗಳು ಹೆಚ್ಚಿನ ಬೇಡಿಕೆ ಸಲ್ಲಿಸಿದ ಹಿನ್ನಲೆಯಲ್ಲಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ವಿಶೇಷ ಕಾಳಜಿವಹಿಸಿ ಈ ನಾಲ್ಕು ಕಾಲೇಜುಗಳಲ್ಲಿ ಪ್ರವೇಶಾತಿ ಪ್ರಾರಂಭಕ್ಕೆ ಅವಕಾಶ ಒದಗಿಸಿಕೊಟ್ಟಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…