ಬೆಂಗಳೂರು: ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 1.5 ಕೋಟಿ ರೂ ಮೌಲ್ಯದ 8 ಸಾವಿರ ಲೀಟರ್ ತುಪ್ಪವನ್ನು ಸೀಜ್ ಮಾಡಲಾಗಿದೆ.
ಈ ಸಂಬಂಧ ಕೆಎಂಎಫ್ ಡಿಸ್ಟ್ರಿಬ್ಯೂಟರ್ ಮಹೇಂದ್ರ, ಪುತ್ರ ದೀಪಕ್, ಸಪ್ಲೈರ್ಗಳಾದ ಮುನಿರಾಜು ಹಾಗೂ ಅಭಿ ಅರಸು ಎಂಬ ನಾಲ್ವರ ಗ್ಯಾಂಗ್ನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಬೆಂಗಳೂರಿನಲ್ಲಿದ್ದ ನಂದಿನಿ ಪಾರ್ಲರ್ಗಳಿಗೆ ನಕಲಿ ನಂದಿನಿ ತುಪ್ಪವನ್ನು ಸರಬರಾಜು ಮಾಡುತ್ತಿದ್ದರು. ಹೊರ ರಾಜ್ಯದಲ್ಲಿ ಕಲಬೆರಕೆ ತುಪ್ಪವನ್ನು ತಯಾರಿಸಿ, ಪ್ಯಾಕೆಜ್ ಹಾಗೂ ಪ್ಲಾಸ್ಟಿಕ್ ಬಾಟಲ್ನಲ್ಲಿ ಸಪ್ಲೈ ಮಾಡುತ್ತಿದ್ದರು.
ಸದ್ಯ ಪೊಲೀಸರು ನಾಲ್ವರ ಮುಖವಾಡ ಕಳಚಿ ಅರೆಸ್ಟ್ ಮಾಡಿದ್ದು, ಬರೋಬ್ಬರಿ 1.50 ಕೋಟಿ ರೂ ಮೌಲ್ಯದ 8 ಸಾವಿರ ಲೀಟರ್ ನಕಲಿ ತುಪ್ಪವನ್ನು ಜಪ್ತಿ ಮಾಡಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…