ಬೆಂಗಳೂರು: ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 1.5 ಕೋಟಿ ರೂ ಮೌಲ್ಯದ 8 ಸಾವಿರ ಲೀಟರ್ ತುಪ್ಪವನ್ನು ಸೀಜ್ ಮಾಡಲಾಗಿದೆ.
ಈ ಸಂಬಂಧ ಕೆಎಂಎಫ್ ಡಿಸ್ಟ್ರಿಬ್ಯೂಟರ್ ಮಹೇಂದ್ರ, ಪುತ್ರ ದೀಪಕ್, ಸಪ್ಲೈರ್ಗಳಾದ ಮುನಿರಾಜು ಹಾಗೂ ಅಭಿ ಅರಸು ಎಂಬ ನಾಲ್ವರ ಗ್ಯಾಂಗ್ನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಬೆಂಗಳೂರಿನಲ್ಲಿದ್ದ ನಂದಿನಿ ಪಾರ್ಲರ್ಗಳಿಗೆ ನಕಲಿ ನಂದಿನಿ ತುಪ್ಪವನ್ನು ಸರಬರಾಜು ಮಾಡುತ್ತಿದ್ದರು. ಹೊರ ರಾಜ್ಯದಲ್ಲಿ ಕಲಬೆರಕೆ ತುಪ್ಪವನ್ನು ತಯಾರಿಸಿ, ಪ್ಯಾಕೆಜ್ ಹಾಗೂ ಪ್ಲಾಸ್ಟಿಕ್ ಬಾಟಲ್ನಲ್ಲಿ ಸಪ್ಲೈ ಮಾಡುತ್ತಿದ್ದರು.
ಸದ್ಯ ಪೊಲೀಸರು ನಾಲ್ವರ ಮುಖವಾಡ ಕಳಚಿ ಅರೆಸ್ಟ್ ಮಾಡಿದ್ದು, ಬರೋಬ್ಬರಿ 1.50 ಕೋಟಿ ರೂ ಮೌಲ್ಯದ 8 ಸಾವಿರ ಲೀಟರ್ ನಕಲಿ ತುಪ್ಪವನ್ನು ಜಪ್ತಿ ಮಾಡಿದ್ದಾರೆ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…