ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲಿನಲ್ಲಿ ಬಂಧಿಯಾಗಿದ್ದ ಚಿತ್ರದುರ್ಗದ ಮುರುಘಾಶ್ರೀ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸೋಮವಾರ ಬಿಡುಗಡೆಯಾಗಿದ್ದಾರೆ.
ಮುರುಘಾಶ್ರೀ ಹಲವು ತಿಂಗಳುಗಳಿಂದ ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದು, ಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ಕಾರಾಗೃಹದಿಂದ ಬಂಧನ ಮುಕ್ತಗೊಳಿಸಿದೆ.
ಜೈಲಿನಿಂದ ಹೊರಬಂದ ಬಳಿಕ ಸುದ್ದಿಗಾರರೊಂದಿಗೆ ಪ್ರಥಮ ಬಾರಿಗೆ ಮಾತನಾಡಿದ ಮುರುಘೇಶ್ರೀ, ಬಸವೇಶ್ವರನ ಆರ್ಶೀವಾದದಿಂದ ನಾನು ಇಂದು ಬಂಧನದಿಂದ ಬಿಡುಗಡೆಯಾಗಿದ್ದೇನೆ. ಈ ಸಮಯದಲ್ಲಿ ಅಧಿಕವಾಗಿ ಮಾತನಾಡುವುದಕ್ಕಿಂತ ಮೌನವಾಗಿರುವುದು ಉತ್ತಮ ಎನ್ನಿಸುತ್ತದೆ. ನನಗೆ ಸಿಕ್ಕಿರುವ ಜಯವೂ ಸತ್ಯದ ಜಯವಾಗಿದೆ. ಸ್ವಾಮೀಜಿಗಳಿಗೆ ಸಹನೆ ಎಂಬುದು ಬಹಳ ಮುಖ್ಯವಾಗುತ್ತದೆ. ಹೀಗಾಗಿ ನಾನು ಸಹನೆ ಮತ್ತು ತಾಳ್ಮೆಯಿಂದ ಕಾದಿರುವುದಕ್ಕಾಗಿ ಜಯ ಸಿಗುವ ನಿರೀಕ್ಷೆ ಇತ್ತು ಎಂದರು.
ನಾನು ಜೈಲು ಸೇರಿದ ನಂತರ ಐದು ಪುಸ್ತಕಗಳನ್ನು ಬರೆದಿರುವೆ ಹಾಗೂ ನಾಲ್ಕು ಪುಸ್ತಕಗಳನ್ನು ಓದಿರುವೆ. ಸಮಯ ಬಂದಾಗ ಐದು ಪುಸ್ತಕಗಳನ್ನು ಒಮ್ಮೆ ಬಿಡುಗಡೆ ಮಾಡಲಾಗುತ್ತದೆ. ಹೆಚ್ಚು ಮಾತನಾಡಲು ಇದು ಸಕಾಲ ಸಮಯವಲ್ಲ ಎಂದು ಹೇಳಿ ಕಾರಿನಲ್ಲಿ ದಾವಣಗೆರೆಯ ಕಡೆಗೆ ತೆರಳಿದ್ದಾರೆ.
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…