ರಾಜ್ಯ

ಅಂಧರಿಗೆ ಸರ್ಕಾರದಿಂದ ಗುಡ್‌ನ್ಯೂಸ್:‌ ಏನದು ಗೊತ್ತಾ?

ಬೆಂಗಳೂರು: ಅಂಧತ್ವ ಹೊಂದಿರುವ ವಿಶೇಷ ಚೇತನರಿಗಾಗಿ ಸರ್ಕಾರ ಗುಡ್‌ನ್ಯೂಸ್‌ ನೀಡಿದ್ದು, 4 ನಿಗಮಗಳಲ್ಲಿ ಉಚಿತವಾಗಿ ಓಡಾಡಲು ಅವಕಾಶ ಮಾಡಿಕೊಟ್ಟಿದೆ.

ಈ ಮೂಲಕ ಮಹಿಳೆಯರಿಗೆ ಯೋಜನೆ ಫ್ರೀ ಮಾಡಿದ್ದ ಸರ್ಕಾರ, ಈಗ ಅಂಧತ್ವ ಹೊಂದಿರುವ ವಿಶೇಷ ಚೇತನರಿಗಾಗಿ ಮಹತ್ವದ ಆದೇಶ ಹೊರಡಿಸಿದೆ. ಈ ಯೋಜನೆಯಿಂದ ಅಂಧರು ರಾಜ್ಯವ್ಯಾಪಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಿದೆ.

ಯಾವುದಾದರೂ ಒಂದು ನಿಗಮದ ಪಾಸ್‌ ಇದ್ದರೆ, 4 ನಿಗಮಗಳ ಬಸ್‌ಗಳಲ್ಲಿ ಉಚಿತವಾಗಿ ಸಂಚಾರ ಮಾಡಬಹುದು. ಸದ್ಯ ಈ ಬಗ್ಗೆ ಖುದ್ದು ಸಾರಿಗೆ ಸಚಿವರೇ ನಿಗಮಗಳಿಗೆ ಸೂಚಿಸಿದ್ದು, ಈ ಕ್ರಮಕ್ಕೆ ಆದೇಶಿಸಿದ್ದಾರೆ.

ಬೆಂಗಳೂರು ಒಂದರಲ್ಲೇ ಸುಮಾರು 20 ಸಾವಿರಕ್ಕೂ ಹೆಚ್ಚು ಅಂಧರಿದ್ದಾರೆ. ರಾಜ್ಯವ್ಯಾಪಿ ಲಕ್ಷದಷ್ಟು ಅಂಧ ವಿಶೇಷ ಚೇತನರಿದ್ದು, ಎಲ್ಲರಿಗೂ ಸರ್ಕಾರ ಉಚಿತ ಪಾಸ್‌ ನೀಡುತ್ತಿದೆ.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

6 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

7 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

7 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

8 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

9 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

9 hours ago