ರಾಜ್ಯ

ಅಂಧರಿಗೆ ಸರ್ಕಾರದಿಂದ ಗುಡ್‌ನ್ಯೂಸ್:‌ ಏನದು ಗೊತ್ತಾ?

ಬೆಂಗಳೂರು: ಅಂಧತ್ವ ಹೊಂದಿರುವ ವಿಶೇಷ ಚೇತನರಿಗಾಗಿ ಸರ್ಕಾರ ಗುಡ್‌ನ್ಯೂಸ್‌ ನೀಡಿದ್ದು, 4 ನಿಗಮಗಳಲ್ಲಿ ಉಚಿತವಾಗಿ ಓಡಾಡಲು ಅವಕಾಶ ಮಾಡಿಕೊಟ್ಟಿದೆ.

ಈ ಮೂಲಕ ಮಹಿಳೆಯರಿಗೆ ಯೋಜನೆ ಫ್ರೀ ಮಾಡಿದ್ದ ಸರ್ಕಾರ, ಈಗ ಅಂಧತ್ವ ಹೊಂದಿರುವ ವಿಶೇಷ ಚೇತನರಿಗಾಗಿ ಮಹತ್ವದ ಆದೇಶ ಹೊರಡಿಸಿದೆ. ಈ ಯೋಜನೆಯಿಂದ ಅಂಧರು ರಾಜ್ಯವ್ಯಾಪಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಿದೆ.

ಯಾವುದಾದರೂ ಒಂದು ನಿಗಮದ ಪಾಸ್‌ ಇದ್ದರೆ, 4 ನಿಗಮಗಳ ಬಸ್‌ಗಳಲ್ಲಿ ಉಚಿತವಾಗಿ ಸಂಚಾರ ಮಾಡಬಹುದು. ಸದ್ಯ ಈ ಬಗ್ಗೆ ಖುದ್ದು ಸಾರಿಗೆ ಸಚಿವರೇ ನಿಗಮಗಳಿಗೆ ಸೂಚಿಸಿದ್ದು, ಈ ಕ್ರಮಕ್ಕೆ ಆದೇಶಿಸಿದ್ದಾರೆ.

ಬೆಂಗಳೂರು ಒಂದರಲ್ಲೇ ಸುಮಾರು 20 ಸಾವಿರಕ್ಕೂ ಹೆಚ್ಚು ಅಂಧರಿದ್ದಾರೆ. ರಾಜ್ಯವ್ಯಾಪಿ ಲಕ್ಷದಷ್ಟು ಅಂಧ ವಿಶೇಷ ಚೇತನರಿದ್ದು, ಎಲ್ಲರಿಗೂ ಸರ್ಕಾರ ಉಚಿತ ಪಾಸ್‌ ನೀಡುತ್ತಿದೆ.

ಆಂದೋಲನ ಡೆಸ್ಕ್

Recent Posts

ಚಿನ್ನ ಖರೀದಿ ನಿಲ್ಸಿ ; ಇಂಧನ ಕಡಿಮೆ ಬಳಸಿ : ಬೆಲೆ ಏರಿಕೆ ಮುನ್ಸೂಚನೆ ಕೊಟ್ರಾ ಪ್ರಧಾನಿ ಮೋದಿ?

ಹೈದರಾಬಾದ್‌ : ಅಮೆರಿಕ-ಇರಾನ್‌ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…

49 mins ago

ದ ಗ್ರೇಟ್‌ ನಿಕೋಬಾರ್‌ ಯೋಜನೆ : ವಿಕಾಸವೋ? ವಿನಾಶವೋ?

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…

2 hours ago

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

3 hours ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

3 hours ago

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

4 hours ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

4 hours ago