ಬೆಂಗಳೂರು: ಅಂಧತ್ವ ಹೊಂದಿರುವ ವಿಶೇಷ ಚೇತನರಿಗಾಗಿ ಸರ್ಕಾರ ಗುಡ್ನ್ಯೂಸ್ ನೀಡಿದ್ದು, 4 ನಿಗಮಗಳಲ್ಲಿ ಉಚಿತವಾಗಿ ಓಡಾಡಲು ಅವಕಾಶ ಮಾಡಿಕೊಟ್ಟಿದೆ.
ಈ ಮೂಲಕ ಮಹಿಳೆಯರಿಗೆ ಯೋಜನೆ ಫ್ರೀ ಮಾಡಿದ್ದ ಸರ್ಕಾರ, ಈಗ ಅಂಧತ್ವ ಹೊಂದಿರುವ ವಿಶೇಷ ಚೇತನರಿಗಾಗಿ ಮಹತ್ವದ ಆದೇಶ ಹೊರಡಿಸಿದೆ. ಈ ಯೋಜನೆಯಿಂದ ಅಂಧರು ರಾಜ್ಯವ್ಯಾಪಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಿದೆ.
ಯಾವುದಾದರೂ ಒಂದು ನಿಗಮದ ಪಾಸ್ ಇದ್ದರೆ, 4 ನಿಗಮಗಳ ಬಸ್ಗಳಲ್ಲಿ ಉಚಿತವಾಗಿ ಸಂಚಾರ ಮಾಡಬಹುದು. ಸದ್ಯ ಈ ಬಗ್ಗೆ ಖುದ್ದು ಸಾರಿಗೆ ಸಚಿವರೇ ನಿಗಮಗಳಿಗೆ ಸೂಚಿಸಿದ್ದು, ಈ ಕ್ರಮಕ್ಕೆ ಆದೇಶಿಸಿದ್ದಾರೆ.
ಬೆಂಗಳೂರು ಒಂದರಲ್ಲೇ ಸುಮಾರು 20 ಸಾವಿರಕ್ಕೂ ಹೆಚ್ಚು ಅಂಧರಿದ್ದಾರೆ. ರಾಜ್ಯವ್ಯಾಪಿ ಲಕ್ಷದಷ್ಟು ಅಂಧ ವಿಶೇಷ ಚೇತನರಿದ್ದು, ಎಲ್ಲರಿಗೂ ಸರ್ಕಾರ ಉಚಿತ ಪಾಸ್ ನೀಡುತ್ತಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…