ಮಡಿಕೇರಿ : ರಾಜ್ಯದ ಕಾಫಿ ಬೆಳೆಗಾರರ ಮಹತ್ವದ ಬೇಡಿಕೆಯಲ್ಲಿ ಒಂದು ಉಚಿತ ವಿದ್ಯುತ್ ನೀಡೋದಾಗಿದೆ. ಇದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮತಿಸಿದ್ದು, ಪರಿಶೀಲಿಸಿ, ಶೀಘ್ರವೇ ಆದೇಶ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊಡಗಿನ ಕಾಫಿ ಬೆಳೆಗಾರರಿಗೆ 10 ಹೆಚ್.ಪಿ ಉಚಿತ ವಿದ್ಯುತ್ ನೀಡುವ ಬಗ್ಗೆ 2008 ರಿಂದಲೂ ಬೇಡಿಕೆ ಇರುವ ಬಗ್ಗೆ ಮಾತನಾಡಿ ಬೇಡಿಕೆ ಇದೆ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಬಿಜೆಪಿ ಶಾಸಕರೇ ಇಲ್ಲಿದ್ದರೂ ಬೊಪ್ಪಯ್ಯ, ಅಪ್ಪಚ್ಚು ರಂಜನ್ ಅವರು ಈ ಬಗ್ಗೆ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು. ಸಂಸದರೂ ಅವರೇ ಇದ್ದಾರೆ. ಈ ಬಗ್ಗೆ ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದರು.
ಸಚಿವ ಕೆ.ಎನ್ ರಾಜಣ್ಣ ಅವರು ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಬಗ್ಗೆ ನಾವು ಗುಲಾಮರೇ ನಮ್ಮನ್ನು ಕೇಳದೇ ವರಿಷ್ಠರು ನಿರ್ಧಾರ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಎಲ್ಲರೂ ಒಂದೊಂದು ಹೆಸರನ್ನು ಹೇಳಿದಾದ ಕಷ್ಟವಾಗುತ್ತದೆ.
ಸಾಮಾನ್ಯವಾಗಿ ಈ ಬಗ್ಗೆ ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…
೧೦೦ ಕಿ.ಮೀ.ಹೆಚ್ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…