ಉತ್ತರ ಕನ್ನಡ: ರಾಜ್ಯ ಸರ್ಕಾರದ ಉಚಿತ ಯೋಜನೆಗಳ ವಿರುದ್ಧ ಕಾಂಗ್ರೆಸ್ ಶಾಸಕ ಆರ್.ವಿ.ದೇಶಪಾಂಡೆ ಆಕ್ಷೇಪ ವ್ಯಕ್ತಪಡಿಸಿದ್ದು, ಉಚಿತ ಯೋಜನೆಗಳು ಬಹಳ ಅಪಾಯಕಾರಿ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಮಾತನಾಡಿದ ಅವರು, ಜನರಿಗೆ ಯಾವುದನ್ನೂ ಕೂಡ ಉಚಿತವಾಗಿ ನೀಡಬಾರದು. ಪ್ರತಿಯೊಂದು ಸೇವೆಗೂ ಶುಲ್ಕ ವಿಧಿಸಬೇಕು ಎಂದರು.
ಬಸ್ನಲ್ಲಿ ಉಚಿತ ಪ್ರಯಾಣವನ್ನು ಪುರುಷರಿಗೂ ವಿಸ್ತರಿಸಬೇಕೆಂಬ ಬೇಡಿಕೆ ಇತ್ತು. ಎಲ್ಲವನ್ನೂ ಉಚಿತವಾಗಿ ನೀಡಿದರೆ ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಹೇಗೆ ಎಂದು ಪ್ರಶ್ನೆ ಮಾಡಿದರು.
ಒಟ್ಟಾರೆಯಾಗಿ ಉಚಿತ ಯೋಜನೆಗಳ ವಿರುದ್ಧ ವಿಪಕ್ಷ ನಾಯಕರು ಪದೇ ಪದೇ ಕಿಡಿಕಾರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕರೇ ಈ ರೀತಿ ಹೇಳಿಕೆ ನೀಡಿರುವುದು ಭಾರೀ ಅಚ್ಚರಿ ಮೂಡಿಸಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…