ಉತ್ತರ ಕನ್ನಡ: ರಾಜ್ಯ ಸರ್ಕಾರದ ಉಚಿತ ಯೋಜನೆಗಳ ವಿರುದ್ಧ ಕಾಂಗ್ರೆಸ್ ಶಾಸಕ ಆರ್.ವಿ.ದೇಶಪಾಂಡೆ ಆಕ್ಷೇಪ ವ್ಯಕ್ತಪಡಿಸಿದ್ದು, ಉಚಿತ ಯೋಜನೆಗಳು ಬಹಳ ಅಪಾಯಕಾರಿ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಮಾತನಾಡಿದ ಅವರು, ಜನರಿಗೆ ಯಾವುದನ್ನೂ ಕೂಡ ಉಚಿತವಾಗಿ ನೀಡಬಾರದು. ಪ್ರತಿಯೊಂದು ಸೇವೆಗೂ ಶುಲ್ಕ ವಿಧಿಸಬೇಕು ಎಂದರು.
ಬಸ್ನಲ್ಲಿ ಉಚಿತ ಪ್ರಯಾಣವನ್ನು ಪುರುಷರಿಗೂ ವಿಸ್ತರಿಸಬೇಕೆಂಬ ಬೇಡಿಕೆ ಇತ್ತು. ಎಲ್ಲವನ್ನೂ ಉಚಿತವಾಗಿ ನೀಡಿದರೆ ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಹೇಗೆ ಎಂದು ಪ್ರಶ್ನೆ ಮಾಡಿದರು.
ಒಟ್ಟಾರೆಯಾಗಿ ಉಚಿತ ಯೋಜನೆಗಳ ವಿರುದ್ಧ ವಿಪಕ್ಷ ನಾಯಕರು ಪದೇ ಪದೇ ಕಿಡಿಕಾರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕರೇ ಈ ರೀತಿ ಹೇಳಿಕೆ ನೀಡಿರುವುದು ಭಾರೀ ಅಚ್ಚರಿ ಮೂಡಿಸಿದೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…