ತುಮಕೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಾವಗಡದ ವಿ.ಎನ್.ನರಸ ರೆಡ್ಡಿ ಅವರಿಂದು ನಿಧನರಾಗಿದ್ದಾರೆ. ಅವರಿಗೆ 103 ವರ್ಷಗಳಾಗಿತ್ತು.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ರೆಡ್ಡಿ ಅವರು ಬ್ರಿಟೀಷರ ಆಳ್ವಿಕೆಯ ದಾಖಲೆಗಳನ್ನು ನಾಶಪಡಿಸಲು ಇಲಿಗಳ ಬಾಲಕ್ಕೆ ಬಟ್ಟೆ ಸುತ್ತಿ, ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಪಾವಗಡ ತಾಲ್ಲೂಕು ಕಛೇರಿಗೆ ಬಿಟ್ಟು ದಾಖಲೆಗಳನ್ನು ಸುಟ್ಟು ಹಾಕಿದ್ದರು.
ಇದನ್ನು ಓದಿ: ಬಾಲಿವುಡ್ ಹಿರಿಯ ನಟ ಸತೀಶ್ ಶಾ ನಿಧನ
ಜೊತೆಗೆ ಬ್ರಿಟೀಷರ ಖಜಾನೆ ಲೂಟಿ ಮಾಡಲು ಸಂಚನ್ನು ಕೂಡ ರೂಪಿಸಿದ್ದರು. ಇದರಿಂದಾಗಿ ರಾತ್ರಿ ಮಲಗಿದ್ದ ವೇಳೆ ಪೊಲೀಸರು ವಿ.ಎನ್.ನರಸರೆಡ್ಡಿ ಸೇರಿದಂತೆ ಏಳು ಜನರನ್ನು ಬಂಧಿಸಿ ತುಮಕೂರು ಜೈಲಿಗೆ ಹಾಕಿದ್ದರು.
ರೆಡ್ಡಿ ಅವರಿಗೆ ಇಬ್ಬರು ಪುತ್ರರು, ನಾಲ್ವರು ಪುತ್ರಿಯರಿದ್ದಾರೆ. ಮೃತರ ಸ್ವಗ್ರಾಮ ವೆಂಕಟಪುರ ಗ್ರಾಮದ ಸಮೀಪದ ತೋಟದಲ್ಲಿ ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…