ರಾಜ್ಯ

ಇನ್ಮುಂದೆ ಎಸ್‌ಎಸ್‌ಎಲ್‌ಸಿ ಯಲ್ಲಿ ಶೇ.33 ಅಂಕ ಬಂದ್ರೂ ಪಾಸ್‌

ಬೆಂಗಳೂರು : ಸಿಬಿಎಸ್‌ಇ ಮಾದರಿಯಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತೀರ್ಣ ಅಂಕವನ್ನು ಕಡಿತಗೊಳಿಸಲಾಗಿದೆ.

ಪರೀಕ್ಷಾ ಸುಧಾರಣೆಗೆ ಮುಂದಾಗಿರುವ ಶಿಕ್ಷಣ ಇಲಾಖೆ ಈ ನಿಯಮವನ್ನು ಜಾರಿಗೆ ತಂದಿದೆ. ಇನ್ಮುಂದೆ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಲಿಖಿತ ಪರೀಕ್ಷೆ ಹಾಗೂ ಆಂತರಿಕ ಅಂಕಗಳೂ ಸೇರಿ 100ಕ್ಕೆ ಕನಿಷ್ಠ ಶೇ.33 ಅಂಕ ಪಡೆದರೂ ಉತ್ತೀರ್ಣರಾಗಲಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಈ ಹಿಂದೆ ಒಟ್ಟಾರೆ ಉತ್ತೀರ್ಣ ಶೇ. 35 ಇತ್ತು. ಪ್ರತಿ ವಿಷಯದಲ್ಲಿ 35 ಅಂಕ ಪಡೆಯಬೇಕಿತ್ತು. ಈಗ ಪ್ರತಿ ವಿಷಯದಲ್ಲಿ 30 ಅಂಕ ಪಡೆದರೆ ಉತ್ತೀರ್ಣ. ಅಂದರೆ ಪಾಸಿಂಗ್ ಅಗ್ರಿಗೇಟ್ 33% ಬರಬೇಕು. ಸಿಬಿಎಸ್ಇ ಮಾಡಲ್ ನಲ್ಲಿ ಇದೇ ಮಾದರಿ ಇದೆ. ಓವರ್‌ಆಲ್‌ ಅಗ್ರಿಗೇಟ್‌ ಪಾಸಿಂಗ್ ಮಾರ್ಕ್ಸ್‌ ಶೇಕಡಾ 33ಕ್ಕೆ ಕಡಿತ ಮಾಡಲಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 206 ಅಂಕ ಪಡೆದರೆ ಉತ್ತೀರ್ಣರಾಗಲಿದ್ದಾರೆ. ಇನ್ನು ಈ ಬಗ್ಗೆ ಸರ್ಕಾರ, ಸಾರ್ವಜನಿಕರ ಅಕ್ಷಪಣೆ ಪಡೆಯಲು ಮುಂದಾಗಿದ್ದು, ಜನರ ಅಭಿಪ್ರಾಯ ತಿಳಿಸಲು 15 ದಿನ ಕಾಲಾವಕಾಶ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

3 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

3 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

3 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

3 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

3 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

3 hours ago