ರಾಜ್ಯ

ರಾಜ್ಯದ ಪೆಟ್ರೋಲ್ ಬಂಕ್ ಗಳಲ್ಲಿ ಕನ್ನಡದಲ್ಲೂ ಇರಲಿದೆ ಇಂಧನ ಬೆಲೆಗಳ ಪ್ರದರ್ಶನ

ಕರ್ನಾಟಕದಲ್ಲಿನ ಅಂಗಡಿ,‌ ಮುಂಗಟ್ಟುಗಳಲ್ಲಿ ಕನ್ನಡ ಭಾಷೆ ಬಳಕೆ ಹೆಚ್ಚಿರಬೇಕು ಎಂಬ ಕೂಗು ಆಗಿಂದಾಗ್ಗೆ ಕೇಳಿಬರುತ್ತಲೇ ಇದ್ದು, ಇತ್ತೀಚೆಗಷ್ಟೇ ಈ ವಿಚಾರವಾಗಿ ಪ್ರತಿಭಟನೆಗಳು ನಡೆದಿವೆ ಹಾಗೂ ರಾಜ್ಯ ಸರ್ಕಾರ ಅಂಗಡಿ ಮುಂದಿನ ಬೋರ್ಡ್‌ಗಳಲ್ಲಿ 60% ಕನ್ನಡ ಕಡ್ಡಾಯ ಎಂಬ ನಿಯಮವನ್ನೂ ಸಹ ಜಾರಿಗೆ ತಂದಿದೆ.

ಈ ಮಹತ್ವದ ತೀರ್ಮಾನ ಕನ್ನಡಿಗರಲ್ಲಿ ಖುಷಿ ತಂದಿದ್ದು, ಇದೀಗ ರಾಜ್ಯದಲ್ಲಿನ ಪೆಟ್ರೋಲ್ ಬಂಕ್ ಗಳಲ್ಲಿ ಇಂಧನದ ದರ ಪ್ರದರ್ಶನ ಕನ್ನಡದಲ್ಲಿಯೂ ಸಹ ಇರಲಿದೆ ಎಂದು ಕೇಂದ್ರ ಪೆಟ್ರೊಲಿಯಂ ಸಚಿವ ಹರ್ದೀಪ್ ಸಿಂಗ್ ಹೇಳಿಕೆ ನೀಡಿದ್ದಾರೆ‌.

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಹರ್ದೀಪ್ ಸಿಂಗ್ ಇಂಧನ ಬೆಲೆಗಳ ಪ್ರದರ್ಶನ ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ಮಾತ್ರ ಇದ್ದು ಕನ್ನಡದಲ್ಲೂ ಬೇಕು ಎಂಬ ಮನವಿ ಇತ್ತು. ಅದರಂತೆ ಇಂದಿನಿಂದ ( ಜನವರಿ 10 ) ಕನ್ನಡದಲ್ಲಿ ಪೆಟ್ರೋಲ್ ದರಗಳ ಪ್ರದರ್ಶನವಾಗಲಿದೆ ಎಂದು ತಿಳಿಸಿದರು.

andolana

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

23 mins ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

2 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

3 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

3 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

4 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

6 hours ago