Dharmasthala dead bodies burried case
ಬೆಂಗಳೂರು: ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಭೆ ಕುರಿತು ನನಗೆ ಮಾಹಿತಿ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲಾ ಸಭೆಗೆ ಸಚಿವ ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಅಂದರೆ ಅವರಿಗೆ ಸಭೆಯ ಬಗ್ಗೆ ಗೊತ್ತಿದೆ. ಆದರೆ ಸಭೆಯ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.
ಇನ್ನು ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಆಗಿದೆ ಎಂದು ಆರೋಪಿಸಿದ್ದಾರೆ. ಯಾವ ಸಂದರ್ಭದಲ್ಲಿ ಏನು ನಡೆದಿದೆ ಎಂದು ಅವರೇ ಹೇಳಿದ್ದಾರೆ ಎಂದರು.
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿದಿದೆ. ಚುನಾವಣೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು…
ಶ್ರೀರಂಗಪಟ್ಟಣ: ಇಲ್ಲಿನ ಐತಿಹಾಸಿಕ ಶ್ರೀರಂಗನಾಥಸ್ವಾಮಿ ರಂಗಮುಡಿ ಉತ್ಸವ ಗುರುವಾರ(23-04-2026) ರಾತ್ರಿ ಸಂಭ್ರಮದಿಂದ ನೆರವೇರಿತು. ಮೇಷ ಮಾಸ, ಶುಕ್ಲಪಕ್ಷ, ಸಪ್ತಮಿ ದಿನದಂದು…
ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ…
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25…
ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ…
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…