g parameshwar
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಘಟನೆ ನಡೆದ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಖಾತೆ ಬದಲಾವಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಖಾತೆ ಬದಲಾವಣೆ ವದಂತಿ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾತೆ ಬದಲಾವಣೆ ವಿಚಾರ ಹೇಳಿದ್ದು ಯಾರು ಎಂದು ಪ್ರಶ್ನೆ ಮಾಡಿದರು.
ನಾನು ಸೌಮ್ಯದಿಂದಲೇ ನಡೆದುಕೊಂಡಿದ್ದೇನೆ. ಏನೇ ಇದ್ದರೂ ನನ್ನನ್ನೇ ಕೇಳಿ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ. ನಾನು ನನ್ನ ಪತ್ನಿಯ ಬಳಿಯೂ ರಾಜಕೀಯದ ವಿಚಾರ ಮಾತನಾಡುವುದಿಲ್ಲ. ಇಂತಹ ಖಾತೆ ಬೇಕು ಎಂದು ನಾನೂ ಎಲ್ಲೂ ಕೇಳಿಲ್ಲ. ಬೆಂಗಳೂರು ಘಟನೆಯಿಂದ ನಾವು ನೋವು ಅನುಭವಿಸುತ್ತಿದ್ದೇವೆ. ಇದು ಸವಾಲು, ಇದನ್ನು ಎದುರಿಸಬೇಕು. ಖಾತೆ ಬದಲಾವಣೆಯ ಬಗ್ಗೆ ನಾನು ಸಿಎಂ ಬಳಿ ಹೇಳಿಕೊಂಡಿಲ್ಲ. ಇದು ಸತ್ಯಕ್ಕೆ ದೂರವಾದದ್ದು, ಇದು ಸುಳ್ಳು ಎಂದು ಸ್ಪಷ್ಟನೆ ನೀಡಿದರು.
ಸಿ.ಎಂ.ನರಸಿಂಹಮೂರ್ತಿ ಕೈಲಾಸಮೂರ್ತಿ ಗುಂಡು ಗುಂಡಾಗಿ, ಚೆಂದುಳ್ಳ ಚೆಲುವನಂತೆ ಕೆಂಪು ಕೆಂಪಾಗಿದ್ದವ. ಕೇವಲ ೩೮ ವರ್ಷ ವಯಸ್ಸು.ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕುಸಿದ್ದಯ್ಯನಪುರ…
ಪೂರ್ಣಿಮಾ ಭಟ್ಟ ಸಣ್ಣಕೇರಿ, ಲಂಡನ್ ಶೋರೂಮಿನಿಂದ ಹೊರ ಬೀಳಬೇಕಾದರೆ ಕಾರಿನ ಬ್ಯಾಟರಿ ನೂರು ಪ್ರತಿಶತ ಛಾರ್ಜ್ ಆಗಿರುವುದಾಗಿ ತೋರಿಸುತ್ತಿತ್ತು. ಎರಡು…
ಶ್ರೀಕೃಷ್ಣ ಆಲನಹಳ್ಳಿ ಕನ್ನಡ ಕಥಾಲೋಕದಲ್ಲಿ ಸಣ್ಣಪ್ರಾಯದಲ್ಲೇ ಒಂದು ನಕ್ಷತ್ರದಂತೆ ಬೆಳಗುತ್ತಿದ್ದ ಶ್ರೀಕೃಷ್ಣ ಆಲನಹಳ್ಳಿ, ಅಷ್ಟೇ ಸಣ್ಣ ಪ್ರಾಯದಲ್ಲಿ ಈ ಲೋಕ…
ಕಾಂಗೀರ ಬೋಪಣ್ಣ ಸೂಕ್ತ ತನಿಖೆಗೆ ಪರಿಸರವಾದಿಗಳ ಒತ್ತಾಯ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ ವಿರಾಜಪೇಟೆ: ಅಚ್ಚ ಹಸಿರಿನ ಸುಂದರ…
ದಾಸೇಗೌಡ ಮಾ.೧೯ರಿಂದ ೩ ದಿನಗಳ ಕಾಲ ಉತ್ಸವ; ಹಾಲುಗಡ, ಇಟ್ನ ಗ್ರಾಮಗಳಲ್ಲಿ ಮನೆ ಮಾಡಿದ ಸಂಭ್ರಮ ಸರಗೂರು: ಇತಿಹಾಸ ಪ್ರಸಿದ್ಧ…
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…