g parameshwar
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಘಟನೆ ನಡೆದ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಖಾತೆ ಬದಲಾವಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಖಾತೆ ಬದಲಾವಣೆ ವದಂತಿ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾತೆ ಬದಲಾವಣೆ ವಿಚಾರ ಹೇಳಿದ್ದು ಯಾರು ಎಂದು ಪ್ರಶ್ನೆ ಮಾಡಿದರು.
ನಾನು ಸೌಮ್ಯದಿಂದಲೇ ನಡೆದುಕೊಂಡಿದ್ದೇನೆ. ಏನೇ ಇದ್ದರೂ ನನ್ನನ್ನೇ ಕೇಳಿ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ. ನಾನು ನನ್ನ ಪತ್ನಿಯ ಬಳಿಯೂ ರಾಜಕೀಯದ ವಿಚಾರ ಮಾತನಾಡುವುದಿಲ್ಲ. ಇಂತಹ ಖಾತೆ ಬೇಕು ಎಂದು ನಾನೂ ಎಲ್ಲೂ ಕೇಳಿಲ್ಲ. ಬೆಂಗಳೂರು ಘಟನೆಯಿಂದ ನಾವು ನೋವು ಅನುಭವಿಸುತ್ತಿದ್ದೇವೆ. ಇದು ಸವಾಲು, ಇದನ್ನು ಎದುರಿಸಬೇಕು. ಖಾತೆ ಬದಲಾವಣೆಯ ಬಗ್ಗೆ ನಾನು ಸಿಎಂ ಬಳಿ ಹೇಳಿಕೊಂಡಿಲ್ಲ. ಇದು ಸತ್ಯಕ್ಕೆ ದೂರವಾದದ್ದು, ಇದು ಸುಳ್ಳು ಎಂದು ಸ್ಪಷ್ಟನೆ ನೀಡಿದರು.
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…