ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಕದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.6) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಲಪಾಡ್ ಅವರಿಗೆ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ. ಪೊಲೀಸರು ಬಿಟ್ ಕಾಯಿನ್ ಪ್ರಕರಣದ ವಿಚಾರವಾಗಿ ತನಿಖೆ ನಡೆಯುತ್ತಿದೆ. ಅಲ್ಲದೇ ನಲಪಾಡ್ ಮತ್ತು ಹ್ಯಾಕರ್ ಶ್ರೀಕಿ ಮಧ್ಯೆ ನಡೆದಿರುವ ವ್ಯವಹಾರದ ಸಂಬಂಧವಾಗಿಯೂ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಇದೇ ವೇಳೆ ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರದ ಬಗ್ಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಬಿಲ್ನ ಅನುಮೋದನೆಗಾಗಿ ರಾಜಭವನಕ್ಕೆ ಕಳುಹಿಸಿದ್ದೇವೆ. ಆ ಬಿಲ್ನ ಅನುಮೋದನೆಗೆ ರಾಜ್ಯಪಾಲರ ಸಹಿ ಆಗಿರಬೇಕು. ಒಂದು ವೇಳೆ ಬದಲಾವಣೆಗೆ ಸೂಚನೆ ನೀಡಿದರೆ ಅದನ್ನು ಸರಿ ಮಾಡುತ್ತೇವೆ ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…