ಬೆಂಗಳೂರು: ಮುಡಾ ಪ್ರಕರಣ ರಾಜಕೀಯ ಪ್ರೇರಿತವಾಗಿದ್ದು, ಸಿಎಂ ಸಿದ್ದರಾಮಯ್ಯ ಪರ ನಾವಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಜನವರಿ.29) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಪ್ರಕರಣವನ್ನು ಸಿಬಿಐಗೆ ನೀಡುವ ಬಗ್ಗೆ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ. ಆದೇಶ ಬಂದ ಮೇಲೆ ತಿಳಿಯುತ್ತದೆ. ಅಲ್ಲಿಯವರೆಗೂ ಕಾಯೋಣ, ಆದೇಶ ಬಂದ ಮೇಲೆ ಮುಂದಿನ ಚರ್ಚೆ ಮಾಡೋಣ ಎಂದರು.
ಮುಡಾ ಪ್ರಕರಣವನ್ನು ನಾವು ಮೊದಲ ದಿನದಿಂದಲೂ ರಾಜಕೀಯ ಪ್ರೇರಿತ ಎಂದು ಹೇಳುತ್ತಲೇ ಇದ್ದೇವೆ. ಬಿಜೆಪಿಯವರು ರಾಜಕೀಯ ದುರುದ್ದೇಶವನಿಟ್ಟುಕೊಂಡು ಹೀಗೆಲ್ಲಾ ಮಾಡುತ್ತಿದ್ದಾರೆ. ಆದರೆ ನಾವು ಮತ್ತು ನಮ್ಮ ಪಕ್ಷ ಸಿಎಂ ಸಿದ್ದರಾಮಯ್ಯ ಅವರ ಪರ ನಿಂತುಕೊಳ್ಳುತ್ತೇವೆ. ಅದರಲ್ಲಿ ಯಾವುದೇ ರೀತಿಯ ಪ್ರಶ್ನೆ ಬೇಡ ಎಂದು ಹೇಳಿದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…