ಬೆಂಗಳೂರು: ಗಣಪ ಸಿನಿಮಾ ಖ್ಯಾತಿಯ ಕನ್ನಡ ಚಿತ್ರರಂಗದ ನಟ ಸಂತೋಷ್ ಬಾಲರಾಜ್ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಜಾಂಡೀಸ್ನಿಂದ ಬಳಲುತ್ತಿದ್ದ ಸಂತೋಷ್ ಬಾಲರಾಜ್ ಅವರ ಸ್ಥಿತಿ ತೀವ್ರ ಗಂಭೀರವಾಗಿತ್ತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕರಿಯಾ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ನಟ ಸಂತೋಷ್ ಬಾಲರಾಜ್ ಅವರು ಕಳೆದ ಕೆಲ ದಿನಗಳಿಂದ ಜಾಂಡೀಸ್ನಿಂದ ಬಳಲುತ್ತಿದ್ದರು.
ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…