ಹಾಸನ: ಮಾವುತ ವಿನು, ಕುಟುಂಬದವರನ್ನು ಬಿಟ್ಟು ಆನೆಯ ಜೊತೆ ಹೆಚ್ಚಾಗಿ ಕಾಲ ಕಳೆಯುತ್ತಿದ್ದುದು. ಈಗಷ್ಟೇ ಸಾವಿನ ನೋವಿನಿಂದ ಹೊರಬರುತ್ತಿರುವ ವಿನು ಸಂದರ್ಶನವೊಂದರಲ್ಲಿ ಚಿನ್ನನೆ ಹೋದ ಮೇಲೆ ಬಹಳ ನೋವಾಯಿತು. ಆದರೀಗ ಸ್ವಲ್ಪ ಪರವಾಗಿಲ್ಲ ಎಂದು ಹೇಳಿಕೊಂಡಿದ್ದಾರೆ.
ಮಾವುತ ವಿನುಗೆ ಅರ್ಜುನನ್ನು ಕಳೆದುಕೊಂಡ ದುಃಖದಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಅರ್ಜುನ ಆನೆಯ 11ನೇ ದಿನದ ಪುಣ್ಯಸ್ಮರಣೆ ದಿನದಂದು ಕೂಡ ವಿನು ಕಣ್ಣೀರು ಹಾಕತ್ತಲೇ ಅರ್ಜುನನ ಸಮಾಧಿ ಬಳಿ ಬಂದು ‘ಅಪ್ಪಾ ನನ್ನ ಸ್ವಾಮಿಯನ್ನು ಏಳಸಪ್ಪಾ, ಎದ್ದೇಳಸಪ್ಪಾ…’ ಎಂದು ಬೇಡಿಕೊಳ್ಳುತ್ತಿದ್ದರು.
ಹಾಗೆಯೇ ಯಾರೂ ಏನೂ ನೋವು ಮಾಡಿಕೊಳ್ಳಬೇಡಿ ಎಂದು ವಿನು ನಾಡಿನ ಜನತೆಯ ಬಳಿ ಮನವಿ ಮಾಡಿಕೊಂಡಿದ್ದಾರೆ. ಬೇಕಾದರೆ ಬಳ್ಳೆಯಲ್ಲಿ ಗೋರಿ ತರಹ ಏನಾದರೂ ಮಾಡೋಣ ಎಲ್ಲರೂ ಬಂದು ಅದರ ಆಶೀರ್ವಾದ ಪಡೆದುಹೋಗಿ ಎಂದಿದ್ದಾರೆ.
ನಾಡಿನ ಜನತೆಗೆ ಕಾಡುತ್ತಿರುವ ಪ್ರಶ್ನೆಯೆಂದರೆ ವಿನು ಅವರು ಮಂದೆ ಏನು ಮಾಡುತ್ತಾರೆ? ಅಂತ. ಅವರ ತಂದೆ ಜಮೀನ್ದಾರ ಆಗು ಅಂತ ಮೊದಲಿನಿಂದಲೂ ಹೇಳುತ್ತಿದ್ದಾರೆ. ಆದರೆ ವಿನು ಅವರು ಮಾತ್ರ ಅರ್ಜುನನನ್ನು ಕೊಂದ ಅದೇ ಆನೆ ಕೊಡಿ ಎಂದು ಕೇಳುತ್ತಿದ್ದಾರೆ.
ಹೌದು, ವಿನು ಅದನ್ನು ಪಳಗಿಸಿ ದಸರಾಗೆ ತರುವ ವ್ಯವಸ್ಥೆ ಮಾಡುತ್ತೇನೆ. ದಸರಾಗೆ ಬಂದು ಅದು ಕೂಡ ಅಂಬಾರಿ ಹೊರಬೇಕು. ಆ ತರಹ ವ್ಯವಸ್ಥೆ ಮಾಡುತ್ತೇನೆ. ಕಣ್ಣ ಮುಂದೆಯೇ ಹೊಡೆದಾಡಿದ್ದು ಕಣ್ಣಿಗೆ ಕಟ್ಟಿದಂತಿದೆ. ನನಗೆ ಅದೇ ಆನೆ ಬೇಕು. ನಾನು ಅದನ್ನು ನೋಡಿದ್ದೇನೆ ಎಂದು ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…