ರಾಜ್ಯ

ಅದೇ ಆನೆ ಕೊಡಿ, ಪಳಗಿಸಿ ಅಂಬಾರಿ ಹೊರಿಸುತ್ತೇನೆ : ಮಾವುತ ವಿನು

ಹಾಸನ: ಮಾವುತ ವಿನು, ಕುಟುಂಬದವರನ್ನು ಬಿಟ್ಟು ಆನೆಯ ಜೊತೆ ಹೆಚ್ಚಾಗಿ ಕಾಲ ಕಳೆಯುತ್ತಿದ್ದುದು. ಈಗಷ್ಟೇ ಸಾವಿನ ನೋವಿನಿಂದ ಹೊರಬರುತ್ತಿರುವ ವಿನು ಸಂದರ್ಶನವೊಂದರಲ್ಲಿ ಚಿನ್ನನೆ ಹೋದ ಮೇಲೆ ಬಹಳ ನೋವಾಯಿತು. ಆದರೀಗ ಸ್ವಲ್ಪ ಪರವಾಗಿಲ್ಲ ಎಂದು ಹೇಳಿಕೊಂಡಿದ್ದಾರೆ.

ಮಾವುತ ವಿನುಗೆ ಅರ್ಜುನನ್ನು ಕಳೆದುಕೊಂಡ ದುಃಖದಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಅರ್ಜುನ ಆನೆಯ 11ನೇ ದಿನದ ಪುಣ್ಯಸ್ಮರಣೆ ದಿನದಂದು ಕೂಡ ವಿನು ಕಣ್ಣೀರು ಹಾಕತ್ತಲೇ ಅರ್ಜುನನ ಸಮಾಧಿ ಬಳಿ ಬಂದು ‘ಅಪ್ಪಾ ನನ್ನ ಸ್ವಾಮಿಯನ್ನು ಏಳಸಪ್ಪಾ, ಎದ್ದೇಳಸಪ್ಪಾ…’ ಎಂದು ಬೇಡಿಕೊಳ್ಳುತ್ತಿದ್ದರು.

ಹಾಗೆಯೇ ಯಾರೂ ಏನೂ ನೋವು ಮಾಡಿಕೊಳ್ಳಬೇಡಿ ಎಂದು ವಿನು ನಾಡಿನ ಜನತೆಯ ಬಳಿ ಮನವಿ ಮಾಡಿಕೊಂಡಿದ್ದಾರೆ. ಬೇಕಾದರೆ ಬಳ್ಳೆಯಲ್ಲಿ ಗೋರಿ ತರಹ ಏನಾದರೂ ಮಾಡೋಣ ಎಲ್ಲರೂ ಬಂದು ಅದರ ಆಶೀರ್ವಾದ ಪಡೆದುಹೋಗಿ ಎಂದಿದ್ದಾರೆ.

ನಾಡಿನ ಜನತೆಗೆ ಕಾಡುತ್ತಿರುವ ಪ್ರಶ್ನೆಯೆಂದರೆ ವಿನು ಅವರು ಮಂದೆ ಏನು ಮಾಡುತ್ತಾರೆ? ಅಂತ. ಅವರ ತಂದೆ ಜಮೀನ್ದಾರ ಆಗು ಅಂತ ಮೊದಲಿನಿಂದಲೂ ಹೇಳುತ್ತಿದ್ದಾರೆ. ಆದರೆ ವಿನು ಅವರು ಮಾತ್ರ ಅರ್ಜುನನನ್ನು ಕೊಂದ ಅದೇ ಆನೆ ಕೊಡಿ ಎಂದು ಕೇಳುತ್ತಿದ್ದಾರೆ.

ಹೌದು, ವಿನು ಅದನ್ನು ಪಳಗಿಸಿ ದಸರಾಗೆ ತರುವ ವ್ಯವಸ್ಥೆ ಮಾಡುತ್ತೇನೆ. ದಸರಾಗೆ ಬಂದು ಅದು ಕೂಡ ಅಂಬಾರಿ ಹೊರಬೇಕು. ಆ ತರಹ ವ್ಯವಸ್ಥೆ ಮಾಡುತ್ತೇನೆ. ಕಣ್ಣ ಮುಂದೆಯೇ ಹೊಡೆದಾಡಿದ್ದು ಕಣ್ಣಿಗೆ ಕಟ್ಟಿದಂತಿದೆ. ನನಗೆ ಅದೇ ಆನೆ ಬೇಕು. ನಾನು ಅದನ್ನು ನೋಡಿದ್ದೇನೆ ಎಂದು ತಿಳಿಸಿದ್ದಾರೆ.

andolanait

Recent Posts

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

4 hours ago