ಬೆಂಗಳೂರು: ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಹಾಗೂ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿರುವ ವಿನಯ್ ಕುಲಕರ್ಣಿ ಮನೆ ಹಾಗೂ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಐಶ್ವರ್ಯ ಮನೆ ಮೇಲೆ ಇಡಿ ದಾಳಿ ನಡೆಸಿತ್ತು.
ಮನೆಯಲ್ಲಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಐಶ್ವರ್ಯ ಗೌಡ ಅವರನ್ನು ಇಡಿ ವಶಕ್ಕೆ ಪಡೆದಿದೆ.
ಆರೋಪಿ ಐಶ್ವರ್ಯ ಗೌಡ ಅವರು ಸುಮಾರು 9 ಕೋಟಿ ರೂ ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದು, ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎಂಬ ಆರೋಪ ಕೇಳಿಬಂದಿದೆ.
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…