ರಾಜ್ಯ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್:‌ ನಟಿ ರನ್ಯಾ ರಾವ್‌ಗೆ ಬಿಗ್‌ ಶಾಕ್‌

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ನಟಿ ರನ್ಯಾರಾವ್‌ಗೆ ಬಿಗ್‌ ಶಾಕ್‌ ಎದುರಾಗಿದ್ದು, 102.55 ಕೋಟಿ ರೂ ದಂಡ ಪಾವತಿಸುವಂತೆ ಡಿಆರ್‌ಐ ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ.

ನಟಿ ರನ್ಯಾರಾವ್‌ ಅಕ್ರಮವಾಗಿ 127.3 ಕೆಜಿ ಚಿನ್ನ ಸಾಗಣೆ ಮಾಡಿರುವುದು ದೃಢವಾಗಿದ್ದು, ಇಂದು ಜೈಲಿಗೆ ತೆರಳಿ ನೋಟಿಸ್‌ ನೀಡಲಿರುವ ಅಧಿಕಾರಿಗಳು ದಂಡ ಪಾವತಿ ಮಾಡದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ: ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆ

ಅದೇ ರೀತಿ ಪ್ರಕರಣದ ಎ2 ಆರೋಪಿ ತರುಣ್‌ ಕೊಂಡೂರು ರಾಜುಗೆ 62 ಕೋಟಿ ರೂ ದಂಡ ವಿಧಿಸಲಾಗಿದೆ. ಅದೇ ರೀತಿ ಪ್ರಕರಣದ ಇನ್ನುಳಿದ ಆರೋಪಿಗಳಾದ ಭರತ್‌ ಜೈನ್‌, ಸಾಹಿಲ್‌ ಜೈನ್‌ಗೂ ದಂಡ ಪಾವತಿಸುವಂತೆ ನೋಟಿಸ್‌ ನೀಡಲಾಗಿದೆ.

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಹಿನ್ನೆಲೆಯಲ್ಲಿ ಸ್ಯಾಂಡಲ್‌ವುಡ್‌ ನಟಿ ರನ್ಯಾರಾವ್‌ ಅವರನ್ನು ಪೊಲೀಸರು ಬಂಧಿಸಿದ್ದರು. ದುಬೈನಿಂದ ಅಕ್ರಮ ಚಿನ್ನ ಸಾಗಾಟ ಮಾಡಿ ಕೆಂಪೇಗೌಡ ಅಂತರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

29 mins ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

37 mins ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

1 hour ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

4 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

5 hours ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

15 hours ago