ರಾಜ್ಯ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಎರಡು ವರ್ಷದಲ್ಲಿ ರನ್ಯಾ ದುಬೈಗೆ ಎಷ್ಟು ಬಾರಿ ಹೋಗಿದ್ದರೂ ಗೊತ್ತಾ?

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್‌ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ ಬಂದಿದ್ದರೂ ಎಂಬ ಮಾಹಿತಿ ಡಿಆಐ ತನಿಖೆಯಿಂದ ಬೆಳಕಿಗೆ ಬಂದಿದೆ.

ಹೌದು, ಆರೋಪಿ ರನ್ಯಾ ರಾವ್‌ 2021 ರಿಂದ 2025ರವರೆಗೂ ವಿದೇಶಕ್ಕೆ ಪ್ರಯಾಣ ಮಾಡಿದ ಲೆಕ್ಕ ದೊರೆತಿದ್ದು, 2021ರಲ್ಲಿ ಒಂದು ಬಾರಿ ಕುಟುಂದ ಜೊತೆ ವಿದೇಶಕ್ಕೆ ಹೋಗಿದ್ದರು. ಬಳಿಕ 2023ರ ಜೂನ್‌ನಿಂದ ಇಲ್ಲಿಯರೆಗೂ ಒಟ್ಟು 52 ಬಾರಿ ದುಬೈ ಪ್ರಯಾಣ ಮಾಡಿದ್ದರು. ಅದರಲ್ಲಿ 45 ಬಾರಿ ಒಂದೇ ದಿನದಲ್ಲಿ ದುಬೈಗೆ ಹೋಗಿ ಅದೇ ದಿನಗಳಂದೇ ಭಾರತಕ್ಕೆ ಮರಳಿ ಬಂದಿದ್ದರು. ಅಲ್ಲದೇ ತಿಂಗಳಿಗೆ ಕನಿಷ್ಠ 3 ಬಾರಿ ದುಬೈ ವಿಮಾನ ಹತ್ತುತ್ತಿದ್ದ ರನ್ಯಾ, ಕಳೆದ 5 ತಿಂಗಳಲ್ಲಿ 11 ಬಾರಿ ದುಬೈಗೆ ತೆರಳಿದ್ದರು. ಆದರೆ 2024r ನವೆಂಬರ್‌ನಿಂದ 2025 ಮಾರ್ಚ್‌ವರೆಗೆ ರನ್ಯಾ ಪ್ರಯಾಣ ಮಾಡಿದ್ದ ಮಾಹಿತಿ ಇದೀಗ ಲಭ್ಯವಾಗಿದೆ.

2024ರ ನವೆಂಬರ್‌ನಿಂದ 2025ರ ಮಾರ್ಚ್‌ನವರೆಗೂ ಯಾವ್ಯಾವ ದಿನಗಳಲ್ಲಿ ರನ್ಯಾ ಪ್ರಯಾಣ?

2024ರ ನವೆಂಬರ್.‌13‌
2024ರ ಡಿಸೆಂಬರ್.‌12
2024ರ ಡಿಸೆಂಬರ್‌.20
2024ರ ಡಿಸೆಂಬರ್‌.27
2025ರ ಜನವರಿ.7
2025ರ ಜನವರಿ.11
2025ರ ಜನವರಿ.16
2025ರ ಫೆಬ್ರವರಿ.10
2025ರ ಫೆಬ್ರವರಿ.12
2025ರ ಫೆಬ್ರವರಿ.18
2025ರ ಮಾರ್ಚ್.‌3

ಅರ್ಚನ ಎಸ್‌ ಎಸ್

Recent Posts

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

28 mins ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

1 hour ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

2 hours ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

2 hours ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

3 hours ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

3 hours ago