ರಾಜ್ಯ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಎರಡು ವರ್ಷದಲ್ಲಿ ರನ್ಯಾ ದುಬೈಗೆ ಎಷ್ಟು ಬಾರಿ ಹೋಗಿದ್ದರೂ ಗೊತ್ತಾ?

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್‌ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ ಬಂದಿದ್ದರೂ ಎಂಬ ಮಾಹಿತಿ ಡಿಆಐ ತನಿಖೆಯಿಂದ ಬೆಳಕಿಗೆ ಬಂದಿದೆ.

ಹೌದು, ಆರೋಪಿ ರನ್ಯಾ ರಾವ್‌ 2021 ರಿಂದ 2025ರವರೆಗೂ ವಿದೇಶಕ್ಕೆ ಪ್ರಯಾಣ ಮಾಡಿದ ಲೆಕ್ಕ ದೊರೆತಿದ್ದು, 2021ರಲ್ಲಿ ಒಂದು ಬಾರಿ ಕುಟುಂದ ಜೊತೆ ವಿದೇಶಕ್ಕೆ ಹೋಗಿದ್ದರು. ಬಳಿಕ 2023ರ ಜೂನ್‌ನಿಂದ ಇಲ್ಲಿಯರೆಗೂ ಒಟ್ಟು 52 ಬಾರಿ ದುಬೈ ಪ್ರಯಾಣ ಮಾಡಿದ್ದರು. ಅದರಲ್ಲಿ 45 ಬಾರಿ ಒಂದೇ ದಿನದಲ್ಲಿ ದುಬೈಗೆ ಹೋಗಿ ಅದೇ ದಿನಗಳಂದೇ ಭಾರತಕ್ಕೆ ಮರಳಿ ಬಂದಿದ್ದರು. ಅಲ್ಲದೇ ತಿಂಗಳಿಗೆ ಕನಿಷ್ಠ 3 ಬಾರಿ ದುಬೈ ವಿಮಾನ ಹತ್ತುತ್ತಿದ್ದ ರನ್ಯಾ, ಕಳೆದ 5 ತಿಂಗಳಲ್ಲಿ 11 ಬಾರಿ ದುಬೈಗೆ ತೆರಳಿದ್ದರು. ಆದರೆ 2024r ನವೆಂಬರ್‌ನಿಂದ 2025 ಮಾರ್ಚ್‌ವರೆಗೆ ರನ್ಯಾ ಪ್ರಯಾಣ ಮಾಡಿದ್ದ ಮಾಹಿತಿ ಇದೀಗ ಲಭ್ಯವಾಗಿದೆ.

2024ರ ನವೆಂಬರ್‌ನಿಂದ 2025ರ ಮಾರ್ಚ್‌ನವರೆಗೂ ಯಾವ್ಯಾವ ದಿನಗಳಲ್ಲಿ ರನ್ಯಾ ಪ್ರಯಾಣ?

2024ರ ನವೆಂಬರ್.‌13‌
2024ರ ಡಿಸೆಂಬರ್.‌12
2024ರ ಡಿಸೆಂಬರ್‌.20
2024ರ ಡಿಸೆಂಬರ್‌.27
2025ರ ಜನವರಿ.7
2025ರ ಜನವರಿ.11
2025ರ ಜನವರಿ.16
2025ರ ಫೆಬ್ರವರಿ.10
2025ರ ಫೆಬ್ರವರಿ.12
2025ರ ಫೆಬ್ರವರಿ.18
2025ರ ಮಾರ್ಚ್.‌3

ಅರ್ಚನ ಎಸ್‌ ಎಸ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

3 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

3 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

5 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

5 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

6 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

6 hours ago