ರಾಜ್ಯ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಎರಡು ವರ್ಷದಲ್ಲಿ ರನ್ಯಾ ದುಬೈಗೆ ಎಷ್ಟು ಬಾರಿ ಹೋಗಿದ್ದರೂ ಗೊತ್ತಾ?

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್‌ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ ಬಂದಿದ್ದರೂ ಎಂಬ ಮಾಹಿತಿ ಡಿಆಐ ತನಿಖೆಯಿಂದ ಬೆಳಕಿಗೆ ಬಂದಿದೆ.

ಹೌದು, ಆರೋಪಿ ರನ್ಯಾ ರಾವ್‌ 2021 ರಿಂದ 2025ರವರೆಗೂ ವಿದೇಶಕ್ಕೆ ಪ್ರಯಾಣ ಮಾಡಿದ ಲೆಕ್ಕ ದೊರೆತಿದ್ದು, 2021ರಲ್ಲಿ ಒಂದು ಬಾರಿ ಕುಟುಂದ ಜೊತೆ ವಿದೇಶಕ್ಕೆ ಹೋಗಿದ್ದರು. ಬಳಿಕ 2023ರ ಜೂನ್‌ನಿಂದ ಇಲ್ಲಿಯರೆಗೂ ಒಟ್ಟು 52 ಬಾರಿ ದುಬೈ ಪ್ರಯಾಣ ಮಾಡಿದ್ದರು. ಅದರಲ್ಲಿ 45 ಬಾರಿ ಒಂದೇ ದಿನದಲ್ಲಿ ದುಬೈಗೆ ಹೋಗಿ ಅದೇ ದಿನಗಳಂದೇ ಭಾರತಕ್ಕೆ ಮರಳಿ ಬಂದಿದ್ದರು. ಅಲ್ಲದೇ ತಿಂಗಳಿಗೆ ಕನಿಷ್ಠ 3 ಬಾರಿ ದುಬೈ ವಿಮಾನ ಹತ್ತುತ್ತಿದ್ದ ರನ್ಯಾ, ಕಳೆದ 5 ತಿಂಗಳಲ್ಲಿ 11 ಬಾರಿ ದುಬೈಗೆ ತೆರಳಿದ್ದರು. ಆದರೆ 2024r ನವೆಂಬರ್‌ನಿಂದ 2025 ಮಾರ್ಚ್‌ವರೆಗೆ ರನ್ಯಾ ಪ್ರಯಾಣ ಮಾಡಿದ್ದ ಮಾಹಿತಿ ಇದೀಗ ಲಭ್ಯವಾಗಿದೆ.

2024ರ ನವೆಂಬರ್‌ನಿಂದ 2025ರ ಮಾರ್ಚ್‌ನವರೆಗೂ ಯಾವ್ಯಾವ ದಿನಗಳಲ್ಲಿ ರನ್ಯಾ ಪ್ರಯಾಣ?

2024ರ ನವೆಂಬರ್.‌13‌
2024ರ ಡಿಸೆಂಬರ್.‌12
2024ರ ಡಿಸೆಂಬರ್‌.20
2024ರ ಡಿಸೆಂಬರ್‌.27
2025ರ ಜನವರಿ.7
2025ರ ಜನವರಿ.11
2025ರ ಜನವರಿ.16
2025ರ ಫೆಬ್ರವರಿ.10
2025ರ ಫೆಬ್ರವರಿ.12
2025ರ ಫೆಬ್ರವರಿ.18
2025ರ ಮಾರ್ಚ್.‌3

ಅರ್ಚನ ಎಸ್‌ ಎಸ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

4 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

5 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

5 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

5 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

6 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

7 hours ago