ರಾಜ್ಯ

ಸಿನಿಪ್ರಿಯರಿಗೆ ಗುಡ್‌ ನ್ಯೂಸ್‌ : ಚಿತ್ರಮಂದಿರಗಳಿಗೆ ಏಕರೂಪ ಟಿಕೆಟ್ ದರ

ಬೆಂಗಳೂರು: ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಇನ್ನು ಮುಂದೆ  ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ.  ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ.

ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಎಲ್ಲ ಭಾಷೆಯ ಸಿನಿಮಾಗಳಿಗೂ ಅನ್ವಯ ಆಗಲಿದೆ.

ಕನ್ನಡ ಚಿತ್ರರಂಗ ಕಷ್ಟದಲ್ಲಿದೆ. ನಿರೀಕ್ಷಿತ ಪ್ರಮಾಣದ ಪ್ರೇಕ್ಷಕರು ಬಾರದೇ ಇರುವುದರಿಂದ ಅನೇಕ ಚಿತ್ರಮಂದಿರಗಳನ್ನು ಮುಚ್ಚಲಾಗಿದೆ. ಕರ್ನಾಟಕದಲ್ಲಿಯೇ ಪರಭಾಷೆ ಸಿನಿಮಾಗಳು ಬಹುಕೋಟಿ ರೂಪಾಯಿ ಮಾಡಿಕೊಳ್ಳುತ್ತವೆ. ಪರಭಾಷೆ ಸಿನಿಮಾಗಳ ಟಿಕೆಟ್‌ಗಳು ಸಾವಿರ ರೂಪಾಯಿ ಮೀರಿದ ಉದಾಹರಣೆ ಕೂಡ ಇದೆ. ಆದ್ದರಿಂದ ಟಿಕೆಟ್ ಬೆಲೆ ಕಡಿಮೆ ಆಗಬೇಕು ಎಂಬುದು ಬಹುದಿನಗಳ ಬೇಡಿಕೆ ಆಗಿತ್ತು.
2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಸರ್ಕಾರ ಈ ಬಗ್ಗೆ ಪ್ರಕಟಿಸಿತ್ತು. ಮಲ್ಟಿಪ್ಲೆಕ್ಸ್‌ಗಳಲ್ಲಿ ಎಗ್ಗಿಲ್ಲದೇ ಏರಿಕೆ ಆಗುತ್ತಿದ್ದ ಟಿಕೆಟ್ ಬೆಲೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿತ್ತು.

 

ಆಂದೋಲನ ಡೆಸ್ಕ್

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

1 hour ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

4 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

5 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

6 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

6 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

6 hours ago