ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ನೀಡಲಾಗಿದೆ.
ಬೆಂಗಳೂರು-ಮೈಸೂರು ನಡುವೆ ನಿತ್ಯ ಸಾವಿರಾರು ಜನರು ಸಂಚರಿಸುತ್ತಾರೆ. ಇಷ್ಟು ದಿನ ರಾಮನಗರದಲ್ಲಿ ಒಡೆಯರ್ ಎಕ್ಸ್ಪ್ರೆಸ್ ರೈಲಿನ ನಿಲುಗಡೆ ಇಲ್ಲದ ಕಾರಣ ಪ್ರಯಾಣಿಕರಿಗೆ ತೊಂದರೆಯಾಗುತ್ತಿತ್ತು. ಆದರೆ, ರಾಮನಗರದ ಪ್ರಯಾಣಿಕರ ಬೇಡಿಕೆ ಮೇರೆಗೆ ಒಡೆಯರ್ ಎಕ್ಸ್ಪ್ರೆಸ್ ನಿಲುಗಡೆಗೆ ಸಚಿವ ಸೋಮಣ್ಣ ಹಸಿರು ನಿಶಾನೆ ತೋರಿದ್ದಾರೆ.
ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಸಂಸದ ಡಾ.ಸಿ.ಎನ್.ಮಂಜುನಾಥ್, ಶಾಸಕ ಇಕ್ಬಾಲ್ ಹುಸೇನ್ ಹಾಗೂ ಸ್ಥಳೀಯ ಮುಖಂಡರು ಸಾಥ್ ನೀಡಿದ್ದಾರೆ.
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…
ಬೆಂಗಳೂರು: ಶೃಂಗೇರಿಯಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯವರು ಕ್ರಿಮಿನಲ್ ಪಿತೂರಿ ಮಾಡಿ ವೋಟ್ ಚೋರಿ ಮಾಡಿದ್ದಾರೆ ಎಂದು…