ರಾಜ್ಯ

ವಿಶೇಷ ಚೇತನರಿಗೆ ಗುಡ್‌ನ್ಯೂಸ್‌: ಶಿಕ್ಷಣ ಉದ್ಯೋಗಕ್ಕೆ ಹೊಸ ನೀತಿ

ಬೆಂಗಳೂರು: ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದು, ಅವರಿಗೆ ಶಿಕ್ಷಣ ಉದ್ಯೋಗವಕಾಶ ಕಲ್ಪಿಸಲು ನಮ್ಮ ಸರ್ಕಾರ ಹೊಸ ನೀತಿ ರೂಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ.

ಬಿಎಂಎಸ್‌ ಮಹಿಳಾ ಕಾಲೇಜಿನಲ್ಲಿ ಶನಿವಾರ ವಿಶೇಷ ಚೇತನರಿಗೆ ಆಯೋಜಿಸಿದ್ದ ಜಾಬ್‌ ಹಬ್ಬದಲ್ಲಿ ಅವರು ಮಾತನಾಡಿದರು.

ವಿಶೇಷ ಚೇತನ ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು, ತರಬೇತಿ ಪಾಲುದಾರರು ಮತ್ತು ನಾಗರಿಕ ಸಮಾಜವನ್ನು ಈ ಜಾಬ್‌ ಹಬ್ಬ ಒಟ್ಟುಗೂಡಿಸಿದೆ.

ಇದು ಅಪರೂಪದ ಕಾರ್ಯಕ್ರಮವಾಗಿದೆ. ವಿಶೇಷ ಚೇತನರು ಸಮರ್ಥರು, ಅವರಿಗೆ ಕೌಶಲ ಪೂರ್ಣ ಮತ್ತು ಉತ್ತಮ ಸಮಾಜ ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ವಿಶೇಷ ಚೇತನರಿಗೆ ಖಾಸಗಿ ವಲಯದಲ್ಲಿ ಶೇಕಡಾ.5ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸಲು ಸರ್ಕಾರ ಈಗಾಗಲೇ ಕರ್ನಾಟಕ ಉದ್ಯೋಗ ಮತ್ತು ಶಿಕ್ಷಣದಲ್ಲಿ ವಿಶೇಷ ಚೇತನ ವ್ಯಕ್ತಿಗಳ ಹಕ್ಕುಗಳ ಕಾಯ್ದೆ ಜಾರಿಗೆ ತಂದಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

1 hour ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

2 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

3 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

5 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

6 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

6 hours ago