ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಸೂಚಿಸಿದ್ದಾರೆ.
ಇಂದು(ಜೂ.10) ವಿಕಾಸ ಸೌಧದ ಸಚಿವರ ಕಾರ್ಯಲಯದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ 156 ನೇ ಆಡಳಿತ ಮಂಡಳಿ ಸಭೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬನ್ನೇರುಘಟ್ಟ ಉದ್ಯಾನದಲ್ಲಿ ಒಂದು ವರ್ಷದೊಳಗಿನ ಚಿರತೆಗಳನ್ನು ಸಾಕಲಾಗಿದೆ. ದಾಖಲೆಗಳ ಪ್ರಕಾರ 70 ಚಿರತೆಗಳೂ, 19 ಹುಲಿಗಳು ಮೃಗಾಲಯದಲ್ಲಿವೆ.
ಇನ್ನೂ ಈ ಜೈವಿಕ ಉದ್ಯಾನದಲ್ಲಿ 19 ಸಿಂಹಗಳಿವೆ. ಸಿಂಹ, ಹುಲಿ ಮತ್ತು ಕರಡಿ ಹಾಗೂ ಹುಲಿಗಳನ್ನು ಸಹ ಸಾಕಲಾಗುತ್ತದೆ. ಅದರಲ್ಲೂ 7 ಬಿಳಿ ಹುಲಿಗಳಿವೆ. ಜೊತೆಗೆ 33 ಸಾಮಾನ್ಯ ಹುಲಿಗಳಿವೆ. ಸಫಾರಿ ಸಂದರ್ಭದಲ್ಲಿ ಇವುಗಳನ್ನು ಪ್ರವಾಸಿಗರ ಮುಂದೆ ಪ್ರದರ್ಶಿಸಲಾಗುತ್ತಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…