ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಇಲಾಖೆಯಲ್ಲಿನ ಆಡಳಿತಾತ್ಮಕ ಸುಧಾರಣೆಗೆ ಹಲವು ರೀತಿಯ ಕ್ರಮ ಕೈಗೊಂಡಿದ್ದು ಖಾಲಿ ಇರುವ ಹುದ್ದೆಗಳ ಹಂತಹಂತವಾಗಿ ಭರ್ತಿಗೆ ಮುಂದಾಗಿದ್ದಾರೆ.
ಮೊದಲ ಹಂತದಲ್ಲಿ ಇಲಾಖೆಯಲ್ಲಿ ಖಾಲಿ ಇರುವ 961 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆ ಪಡೆದು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಹುದ್ದೆಗಳ ವಿವರ ಇಂತಿದೆ:
ಕಲ್ಯಾಣ ಕರ್ನಾಟಕ ಭಾಗದಲ್ಲಿ 34 ಕೃಷಿ ಅಧಿಕಾರಿ 223 ಸಹಾಯಕ ಕೃಷಿ ಅಧಿಕಾರಿ 17 ದ್ವಿತೀಯ ದರ್ಜೆ ಸಹಾಯಕರು, 17 ಬೆರಳಚ್ಚುಗಾರರು ಹಾಗೂ ಉಳಿಕೆ ವೃಂದದಲ್ಲಿ 84 ಕೃಷಿ ಅಧಿಕಾರಿ 586 ಸಹಾಯಕ ಕೃಷಿ ಅಧಿಕಾರಿಗಳು ಸೇರಿದಂತೆ ಒಟ್ಟಾರೆ 961 ಹುದ್ದೆಗಳ ನೇಮಕಾತಿಗೆ ಕೃಷಿ ಇಲಾಖೆಯಿಂದ ಕರ್ನಾಟಕ ಲೋಕಾಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…