ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ ದಿನ (ಬಲಿಪಾಡ್ಯಮಿ) ದಂದು ಗೋಪೂಜೆ ನೆರವೇರಿಸುವಂತೆ ಅಧಿಸೂಚನೆ ಹೊರಡಿಸಲಾಗಿದೆ.
ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ( ಬಲಿಪಾಡ್ಯಮಿ) ದಿನದಂದು ವಿಶೇಷ ಪೂಜೆ ಸಲ್ಲಿಸುವಂತೆ ನಿರ್ದೇಶನ ನೀಡಲಿದೆ. ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರ ಸೂಚನೆ ಮೇರೆಗೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ಉಲ್ಲೇಖಿತ ಸುತ್ತೋಲೆಯನ್ವಯ ಹಿಂದೂ ಧರ್ಮದಲ್ಲಿ ಜೀವಿಗೆ ಗೋಮಾತೆ ಎಂಬ ಹೆಸರಿನಿಂದ, ವಿಶೇಷ ಸ್ಥಾನಮಾನವನ್ನು ನೀಡಿ ಅಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜನ ಜಾಗೃತಿ ಮೂಡಿಸಬೇಕಾಗಿರುವುದರಿಂದ ದೀಪಾವಳಿ(ಬಲಿಪಾಡ್ಯಮಿ) ದಿನದಂದು ಗೋವುಗಳಿಗೆ ಸ್ನಾನ ಮಾಡಿಸಿ ಅರಿಶಿನ, ಕುಂಕುಮ ಹೂವುಗಳಿಂದ ಅಲಂಕರಿಸಿ ಅಕ್ಕಿ, ಬೆಲ್ಲ, ಹಣ್ಣು ಮುಂತಾದ ಗೋಗ್ರಾಸವನ್ನು ನೀಡಿ ಸಂಜೆ ಗೋಪೂಜೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೂಚನೆ ನೀಡಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…