ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಕಾನೂನು ಕ್ರಮಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿದ್ದಾರೆ.
ಟಿ.ಜೆ.ಅಬ್ರಹಾಂ ಹಾಗೂ ಸ್ನೇಹಮಹಿ ಕೃಷ್ಣ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಸಿಎಂ ವಿರುದ್ದದ ವಿಚಾರಣೆಗೆ ಶುಕ್ರವಾರ ರಾತ್ರಿ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ.
ಮೂಡಾ ಹಗರಣದ ಹಿನ್ನೆಲೆ ಜೂನ್ 26 ರಂದು ರಾಜ್ಯಪಾಲರಿಗೆ ದೂರು ನೀಡಿದ್ದ ಟಿ.ಜೆ.ಅಬ್ರಹಾಂ. ಅರ್ಜಿ ಒಪ್ಪಿಕೊಂಡು ಜೂನ್ 27 ರಂದು ಸಿಎಂಗೆ ಷೋಕಾಸ್ ನೋಟಿಸ್ ನೀಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದರು. ಈ ಷೋಕಾಸ್ ನೋಟಿಸ್ ಸರಿಯಲ್ಲ ಅದನ್ನು ಹಿಂಪಡೆಯಿರಿ ಎಂದು ರಾಜ್ಯಪಾಲರಿಗೆ ಸಚಿವ ಸಂಪುಟ ಸಲಹೆ ನೀಡಿತ್ತು. ಆಗಿದ್ದರೂ ರಾಜಪಾಲರು ವಿಚಾರಣೆಗೆ ಅನುಮತಿ ನೀಡಿರುವುದು ಕಾಂಗ್ರೆಸ್ ಪಾಲಯದಲ್ಲಿ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…