ಬೆಂಗಳೂರು : ಒಳ ಮೀಸಲಾತಿ ಹೋರಾಟಗಾರರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿದೆ.
ಮಣಿವಣ್ಣನ್ ಜಾಗಕ್ಕೆ ಗ್ರಾಮಿಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಣದೀಪ್.ಡಿ ಅವರನ್ನು ನೇಮಕ ಮಾಡಲಾಗಿದೆ. ಮಣಿವಣ್ಣನ್ ಸೇರಿದಂತೆ ಹಲವು ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯ ಉನ್ನತ ಹುದ್ದೆಗಳಲ್ಲಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕೆಂದು ಒಳ ಮೀಸಲಾತಿ ಹೋರಾಟಗಾರರು ಸರ್ಕಾರವನ್ನು ಆಗ್ರಹಿಸಿದ್ದರು.
ಒಳಮೀಸಲಾತಿ ಜಾರಿ ವಿಳಂಬ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಅವರ ಮನೆಗೆ ಇತ್ತೀಚೆಗೆ ಮುತ್ತಿಗೆ ಹಾಕಲು ಮುಂದಾದಾಗಲೂ ಹೋರಾಟಗಾರರು ಮಣ್ಣಿವಣ್ಣನ್ ಸಹಿತ ಅಧಿಕಾರಿಗಳ ವರ್ಗಾವಣೆಗೆ ಒತ್ತಾಯಸಿದ್ದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…