There is no financial shortage in the government Minister G Parameshwara
ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಸಾಧ್ಯತೆ ಇದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಬಳ್ಳಾರಿ ಗಲಾಟೆ ಪ್ರಕರಣವನ್ನು ಸಿಐಡಿಗೆ ವಹಿಸುವ ಕುರಿತು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ.
ಕಾನೂನು ಚೌಕಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರು ನೋಡಿ ಕ್ರಮ ಕೈಗೊಳ್ಳುತ್ತಾರೆ. ಖಾಸಗಿ ಗನ್ನಿಂದ ಫೈರಿಂಗ್ ಆಗಿದ್ದು, ತನಿಖೆ ಆದ ಮೇಲೆ ಕ್ರಮ ಕೈಗೊಳ್ಳಲಿದ್ದಾರೆ. ಅದಕ್ಕೊಂದು ನಿಯಮವಿದೆ. ಅದನ್ನು ಪೊಲೀಸರು ನಿರ್ವಹಿಸುತ್ತಾರೆ ಎಂದು ಹೇಳಿದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…