ಹುಬ್ಬಳ್ಳಿ: ಆರ್ಎಸ್ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗಲು ಅವಕಾಶವಿದೆ. ಹಾಗಾಗಿ ಪಿಡಿಓ ಅಧಿಕಾರಿಯನ್ನು ಅಮಾನತ್ತು ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದು ಸಂಸದ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ನಲ್ಲಿ ಭಾಗಿಯಾಗಲು ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರವೇ ಅವಕಾಶ ನೀಡಿದೆ. ಆರ್ಎಸ್ಎಸ್ನಲ್ಲಿ ಭಾಗವಹಿಸಲು ರೂಲ್ಸ್ ಇದೆ. ಹೀಗಿದ್ದರೂ ಯಾವುದೇ ಕಾನೂನು ಇಲ್ಲದೇ ನಿಯಮಬಾಹಿರವಾಗಿ ಪಿಡಿಓ ಓರ್ವರನ್ನು ರಾಜ್ಯ ಸರ್ಕಾರ ಅಮಾನತ್ತು ಮಾಡಿದೆ. ಸರ್ಕಾರದ ಕ್ರಮ ಸರಿಯಲ್ಲ ಎಂದು ಹೇಳಿದರು.
ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…
ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ…
ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…
ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…