by vijayendra
ಚಿತ್ರದುರ್ಗ: ಪಕ್ಷದೊಳಗಿನ ಆಂತರಿಕ ಕಚ್ಚಾಟದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನೇ ಮರೆತು ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಚಿತ್ರದುರ್ಗದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಕಾಳಗ ದಿನೇ ದಿನೇ ಹೆಚ್ಚುತ್ತಿದೆ. ಸಿಎಂ ಸಿದ್ದರಾಮಯ್ಯ ಮಾತನ್ನು ಆಡಳಿತ ಪಕ್ಷದವರೇ ಒಪ್ಪಿಕೊಳ್ಳುತ್ತಿಲ್ಲ. ನಾನೇ ಐದು ವರ್ಷ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಈಗ ಹೈಕಮಾಂಡ್ ಆಶೀರ್ವಾದ ಮಾಡಿದರೆ ನಾನೇ ಸಿಎಂ ಆಗಿರುತ್ತೇನೆ ಎನ್ನುತ್ತಿದ್ದಾರೆ. ನವೆಂಬರ್ ಕ್ರಾಂತಿ ಎಂದು ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಸಚಿವರೇ ಮಾತನಾಡುತ್ತಿದ್ದಾರೆ. ಇದು ತಾರ್ಕಿಕ ಅಂತ್ಯಕ್ಕೆ ಹೋಗುತ್ತದೆ ಎನ್ನುವ ಮುನ್ಸೂಚನೆ ಕಾಣುತ್ತಿದೆ ಎಂದು ಲೇವಡಿ ಮಾಡಿದರು.
ಇದನ್ನೂ ಓದಿ:-ಕೆಪಿಸಿಸಿ ಪದಾಧಿಕಾರಿಗಳಿಗೆ ಪರಿಷತ್ ಚುನಾವಣೆ ಹೊಣೆ: ಡಿಸಿಎಂ ಡಿಕೆಶಿ
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…