ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ ರಾಜೀನಾಮೆ ನೀಡಿದ್ದಾರೆ.
ವೈದ್ಯ ಡಾ.ಕುಲದೀಪ್ ಎಂ.ಡಿ ಅವರು ಕೊಲ್ಲಮಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷದಿಂದ ವೈದ್ಯಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು. ಸಂಬಳ ಬಾರದೇ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಕೇರಳಂ : ಫಿಫಾ ವಿಶ್ವಕಪ್ ಫೈನಲ್ ಕ್ರೇಜ್ ಜೋರಾಗುತ್ತಿದ್ದಂತೆ, ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಕೇರಳ ಸರ್ಕಾರ ಸೋಮವಾರ ಎಲ್ಲಾ ಶಾಲೆಗಳಿಗೆ…
ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ…
ಫುಟ್ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟಿನ ಆದೇಶವು ಕಾರಣವಾಗಿದೆ, ನಿಜ. ಆದರೆ ತೆರವಿಗೆ ಮುನ್ನ ಇಂತಹ ವ್ಯಾಪಾರಿಗಳಿಗೆ ಬದಲಿ ಶಾಶ್ವತ…
ವಿಶ್ವವಿಖ್ಯಾತ ಮೈಸೂರಿನ ದಸರಾದಲ್ಲಿ ಕಳೆದ ಬಾರಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಾವಿರಾರು ರೂಪಾಯಿಗಳ ದರ ನಿಗದಿಪಡಿಸಿ ಗೋಲ್ಡನ್ ಪಾಸ್ಗಳನ್ನು ವಿತರಣೆ…
ಬಿಡದಿ ಟೌನ್ಶಿಪ್ ನಿರ್ಮಾಣವನ್ನು ಮಾಡೇ ತೀರುತ್ತೇವೆ ಎನ್ನುವಂತಹ ಹಠಕ್ಕೆ ಬಿದ್ದಂತೆ ರಾಜ್ಯ ಸರ್ಕಾರ ವರ್ತಿಸುತ್ತಿದೆ. ಆದರೆ ಈಗಾಗಲೇ ವಿರೋಧ ಪಕ್ಷಗಳಲ್ಲದೆ…