ರಾಜ್ಯ

ಸಚಿವ ಪ್ರಿಯಾಂಕ್‌ ಖರ್ಗೆಗೆ ಭದ್ರತೆ ಹೆಚ್ಚಿಸಿದ ಸರ್ಕಾರ

ಬೆಂಗಳೂರು: ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಬೆದರಿಕೆ ಕರೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಚಿವರಿಗೆ ಹೆಚ್ಚಿನ ಭದ್ರತೆ ಒದಗಿಸಿದೆ.

ಬೆದರಿಕೆ ಕರೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ, ತಮಗೆ ಭದ್ರತೆ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ನಿವಾಸ ಹಾಗೂ ಸಚಿವರಿಗೆ ಭದ್ರತಾ ಸಿಬ್ಬಂದಿಗಳನ್ನು ಹೆಚ್ಚಿಸಲಾಗಿತ್ತು.

ಇದೀಗ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಸಚಿವರಿಗೆ ಬೆಂಗಾವಲು ವಾಹನ ನೀಡಿ, ಭದ್ರತೆಯನ್ನು ಇನ್ನಷ್ಟು ಹೆಚ್ಚಳ ಮಾಡಲಾಗಿದೆ.

ಇಂದಿನಿಂದ ಸಚಿವರಿಗೆ ಎಸ್ಕಾರ್ಟ್‌ ಸಿಬ್ಬಂದಿಯನ್ನು ಗೃಹ ಇಲಾಖೆ ನೀಡಿದೆ.

ಆಂದೋಲನ ಡೆಸ್ಕ್

Recent Posts

‘ಗಾಡಿಚೌಕ’ ಶಾಲೆಗೆ ಡಿಜಿಟಲ್ ಜೀವಕಳೆ

ಶತಮಾನದ ಶಾಲೆಗೆ ಹಳೆಯ ವಿದ್ಯಾರ್ಥಿಗಳು, ದಾನಿಗಳ ಆಸರೆ ಲೇಖಕ : ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು:…

10 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | 26 ಜನವರಿ,  ಶನಿವಾರ

29 mins ago

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

12 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

13 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

13 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

14 hours ago